Friday, September 27, 2024
Friday, September 27, 2024

Bhadravathi Ganesha Festival 2024 ಅರಬಿಳಚಿಯಲ್ಲಿ ಗಣೇಶೋತ್ಸವ ವಾದ್ಯಮೇಳ ವಿವಾದ,ಗಲಭೆ. ಆರು ಮಂದಿ ಗಾಯಾಳು

Date:

Bhadravathi Ganesha Festival 2024 ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಗಲಾಟೆ ನಡೆದು ಪೊಲೀಸರೇ ವಿಸರ್ಜನೆ ನಡೆಸಿದ ಘಟನೆ ಅರೆಬಿಳಚಿ ಕ್ಯಾಂಪಿನಲ್ಲಿ ನಡೆದಿದೆ.
ಈ ವೇಳೆ ನಡೆದ ಗಲಾಟೆಯಲ್ಲಿ ಪೊಲೀಸರಿಗೂ ಸಣ್ಣಪುಟ್ಟ ಗಾಯವಾಗಿದೆ.,
ಗಲಾಟೆ ತಾರಕಕ್ಕೆ ಏರಿದ ಪರಿಣಾಮ ಪೊಲೀಸರು ಮಧ್ಯಪ್ರವೇಶಿಸಿ ಗಣಪತಿಯನ್ನ ವಿಸರ್ಜನೆ ಮಾಡಿರುವುದಾಗಿ ಎಸ್ಪಿ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಅರಬಿಳಚಿ ಕ್ಯಾಂಪ್‌ನಲ್ಲಿ ತಮಿಳರ ಮತ್ತು ಬೋವಿ ಕಾಲನಿಯ ಗಣಪತಿಯನ್ನು ಪ್ರತ್ಯೇಕ ಕೂಡ್ರಿಸಲಾಗಿದ್ದು, ವಿಸರ್ಜನೆಗೆ ಒಂದೇ ಡೊಳ್ಳಿನ ತಂಡದವರಿಗೆ ಆಮಂತ್ರಿಸಲಾಗಿತ್ತು.

Bhadravathi Ganesha Festival 2024 ತಂಡದವರು ಬಂದಾಗ ತಮ್ಮ ಗಣಪತಿ ವಿಸರ್ಜನೆಗೆ ಬರಬೇಕೆಂದು ಇತ್ತಂಡದವರೂ ಹಠ ಹಿಡಿದಾಗ ಗಲಾಟೆ ನಡೆದಿದೆ‌ .
ಡೊಳ್ಳು ಬಾರಿಸುವವರ ಜೊತೆ ವಾಗ್ವಾದ ನಡೆದಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಪೊಲೀಸ್ ಸೇರಿದಂತೆ ಆರು ಮಂದಿಗೆ ಗಾಯವಾಗಿದೆ. ಗಾಯಾಳುಗಳು ಭದ್ರಾವತಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...