Wednesday, August 12, 2026
Wednesday, August 12, 2026

Ganesh Chaturthi ಮಲವಗೊಪ್ಪ ಗಣೇಶೋತ್ಸವದಲ್ಲಿ ಹೊರಬಂದ ಸಂದೇಶ,” ಸರ್ಕಾರಿ ಶಾಲೆ ಉಳಿಸೋಣ

Date:

Ganesh Chaturthi ಶಿವಮೊಗ್ಗದ ಮಲವಗೊಪ್ಪದಲ್ಲಿ ಈ ಬಾರಿ ವಿಶಿಷ್ಟ ರೀತಿಯಲ್ಲಿ ಗಣೇಶೋತ್ಸವ ಆಚರಿಸಲಾಗುತ್ತಿದೆ.
ಇಲ್ಲಿನ ಮೂರನೇ ತಿರುವಿನಲ್ಲಿ ಈ ಗಣೇಶನನ್ನು ಕೂಡ್ರಿಸಲಾಗಿದೆ.
ಸರ್ಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಇಲ್ಲಿನ ಯುವಕರ ತಂಡ ಮುಂದಾಗಿದೆ. ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿಗೆ ಬಂದೊದಗಿದೆ. ಹಾಗಾಗಿ ಸರ್ಕಾರಿ ಶಾಲೆಯನ್ನು ಉಳಿಸೋಣ ಎನ್ನುವ ಧ್ಯೇಯವಾಕ್ಯದೊಂದಿಗೆ ಗಣೇಶೋತ್ಸವದ ಸಂದೇಶ ಸಾರಲಾಗುತ್ತಿದೆ.
Ganesh Chaturthi ಈ ಯುವಕರ ತಂಡ ಉತ್ತಮ ಸಂದೇಶ ನೀಡುವ ಮೂಲಕ ಗಣೇಶ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದೆ, ಗಣೇಶ ಮಂಟಪದಲ್ಲಿ ಸರ್ಕಾರಿ ಶಾಲೆಯ ಪರಿಸ್ಥಿತಿ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಶಾಲೆಯಿಂದ ಓದಿ ಉನ್ನತ ಹುದ್ದೆಗೆ ಏರಿದ ಅಧಿಕಾರಿಗಳು ಸಾಹಿತಿಗಳ ಭಾವಚಿತ್ರವನ್ನು ಮಂಟಪದಲ್ಲಿ ಅಳವಡಿಸಲಾಗಿದೆ. ಇವೆಲ್ಲವೂ ನೋಡುಗರ ಗಮನ ಸೆಳೆಯುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...