Sunday, February 1, 2026
Sunday, February 1, 2026

University of Agricultural & Horticultural Sciences ತೋಟಗಾರಿಕೆ ನರ್ಸರಿ ಬಗ್ಗೆ ಸರ್ಟಿಫಿಕೇಟ್ ಕೋರ್ಸ್ ಗೆ ಅರ್ಜಿ ಆಹ್ವಾನ

Date:

University of Agricultural & Horticultural Sciences ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ. 30 ರಿಂದ ತೋಟಗಾರಿಕೆಯಲ್ಲಿ ನರ್ಸರಿ ಬಗ್ಗೆ ಮೂರು ತಿಂಗಳುಗಳ ಸರ್ಟಿಫಿಕೇಟ್ ಕೋರ್ಸ್ ನಡೆಸಲು ಉದ್ದೇಶಿಸಿದ್ದು, ಅರ್ಹ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.

University of Agricultural & Horticultural Sciences ಆಸಕ್ತರು ಸೆ. 23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ವಿವಿಯ ಸಹಾಯಕ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ವಿಜ್ಞಾನಿಗಳಾದ ಡಾ. ಬಿ.ವಿ ಚಂಪ- 7338582371, ಡಾ. ಭರತ್ ಕುಮಾರ್ ಎಂ.ವಿ.-8277206549 ಮತ್ತು ಡಾ. ರವಿಶಂಕರ್ ಎಂ.ಪಾಟೀಲ್-9916426892 ಇವರುಗಳನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...