Tuesday, May 5, 2026
Tuesday, May 5, 2026

Ganesh Chaturthi ತಾಯಿ ಮತ್ತು ಸಹೋದರ ಬುದ್ದಿಮಾತು ಹೇಳಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

Date:

Ganesh Chaturthi ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಬೇಡ ಎಂದು ತಾಯಿ ಮತ್ತು ಸಹೋದರ ಬುದ್ದಿಮಾತು ಹೇಳಿದ್ದಕ್ಕೆ ನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಪ್ಯಾಲಯಗುರ್ಕಿಯಲ್ಲಿ ಈ ಘಟನೆ ನಡೆದಿದೆ. ಮೃತ ಯುವಕನನ್ನು ಗಿರೀಶ್ (21) ಎಂದು ಗುರುತಿಸಲಾಗಿದೆ. ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡದಂತೆ ಅಮ್ಮ ಮತ್ತು ಅಣ್ಣ ಬುದ್ದಿಮಾತು ಹೇಳಿದ್ದಾರೆ.
Ganesh Chaturthi ಇದರಿಂದ ನೊಂದ ಗಿರೀಶ್ ಗ್ರಾಮದ ಮುತ್ತರಾಯಸ್ವಾಮಿ ದೇಗುಲದ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...