Friday, March 20, 2026
Friday, March 20, 2026

Department of Education ಬೆಳಗಾವಿಯ ಸುವರ್ಣಸೌಧದಲ್ಲಿ ಬೆಳಗಾವಿ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ

Date:

Department of Education ಬೆಳಗಾವಿಯ ಸುವರ್ಣಸೌಧದಲ್ಲಿ “ಬೆಳಗಾವಿ ವಿಭಾಗ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ” ನಡೆಸಲಾಯಿತು.

ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ “ಸರ್ಕಾರಿ ಶಾಲೆಗಳ ಸುಧಾರಣೆಗೆ” ಕೈಗೊಳ್ಳಬೇಕಾದ ಹಲವಾರು ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.

“ಸಭೆಯಲ್ಲಿ ಚರ್ಚಿಸಲಾದ ವಿಷಯಗಳು”

♦️ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಮೂಲಕ ಸರಕಾರಿ ಶಾಲೆಗಳನ್ನು ಬೆಳೆಸುವ ಕುರಿತು.

♦️ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಕುರಿತು.

♦️ ಪೂರ್ವ ಪ್ರಾಥಮಿಕ ವಿಭಾಗಗಳನ್ನು ಪ್ರಾರಂಭಿಸುವ ಕುರಿತು.

♦️ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು.

♦️ ಶಿಕ್ಷಕರಿಗೆ ತರಬೇತಿ ನೀಡುವ ಕುರಿತು.

♦️ ಮಕ್ಕಳ ಗೈರು ಹಾಜರಿ ಬಗ್ಗೆ ಗಮನಹರಿಸಿ, ಶಾಲೆಗೆ ಕರೆತರುವ ಕುರಿತು.

♦️ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಆರಂಭಿಸುವ ಕುರಿತು.

♦️ ಸರ್ಕಾರಿ ಶಾಲೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವ ಕುರಿತು.

♦️ ಪಠ್ಯಪುಸ್ತಕ/ಸಮವಸ್ತ್ರ/ಶೂ-ಸಾಕ್ಸ್ ಗಳನ್ನು ಶಾಲಾ ಪ್ರಾರಂಭದ ಅವಧಿಯಲ್ಲಿ ಏಕಕಾಲಕ್ಕೆ ಪೂರೈಸುವ ಕುರಿತು.

♦️ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ರಜಾ ದಿನಗಳಲ್ಲಿ ಕೈಗೊಳ್ಳುವ ಕುರಿತು.

♦️ಸರ್ಕಾರಿ ಶಾಲೆಗಳ ಕೊಠಡಿಗಳ ದುರಸ್ತಿ ಕಾಮಗಾರಿ ಮತ್ತು ಶೌಚಾಲಯ ನಿರ್ಮಾಣ ಕಾರ್ಯ ಕುರಿತು.

Department of Education ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಶ್ರೀಮತಿ ಬಿ.ಬಿ ಕಾವೇರಿ, ಪದವಿಪೂರ್ವ ನಿರ್ದೇಶಕರಾದ ಶ್ರೀಮತಿ ಸಿಂಧು ಬಿ ರೂಪೇಶ್ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...