Sunday, December 7, 2025
Sunday, December 7, 2025

Rotary Club ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್‍ ನಲ್ಲಿ ಗಣೇಶೋತ್ಸವ

Date:

Rotary Club ಇದೇ ಮೊದಲ ಬಾರಿಗೆ ರೋಟರಿ ಕ್ಲಬ್ ಸೆಂಟ್ರಲ್‍ನಲ್ಲಿ ಅವರವರ ಕುಟುಂಬ ಸದಸ್ಯರೊಂದಿಗೆ ಅದ್ದೂರಿಯಾಗಿ ಗಣಪತಿ ಹಬ್ಬವನ್ನು ಆಚರಿಸಲಾಯಿತು. ಮತ್ತು ಅದ್ದೂರಿ ಮೆರವಣಿಗೆಯೊಂದಿಗೆ ಗಣಪತಿಯನ್ನು ವಿಸರ್ಜಿಸಲಾಯಿತು.

ಗಣಪತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಡೊಳ್ಳು ಕುಣಿತ ವಿಶೇಷವಾಗಿತ್ತು. ರೋಟರಿ ಗಣಪತಿ ಎಂದು ಹೆಸರಿಸಲಾಗಿದ್ದು, ಸೆಂಟ್ರಲ್ ಕ್ಲಬ್‍ನ ಎಲ್ಲಾ ಸದಸ್ಯರ ಕುಟುಂಬದವರು ಸೇರಿ ವಿಜೃಂಭಣೆಯಿಂದ ಗಣಪತಿ ಹಬ್ಬವನ್ನು ಆಚರಿಸಲಾಯಿತು. ಇದರ ಜೊತೆಗೆ ಗಣಪತಿಗೆ ಅಲಂಕಾರವಾಗಿ ರೋಟರಿಯ ವೀಲ್ ಮತ್ತು ಸೆವೆನ್ ಏರಿಯಾ ಬಹಳ ವಿಶೇಷವಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಿರಣ್ ಕುಮಾರ್.ಜಿ ಮಾತನಾಡಿ, ಗಣೇಶ ಹಬ್ಬವನ್ನು ಎಲ್ಲರೂ ಅವರವರ ಮನೆಯಲ್ಲಿ ಆಚರಿಸುತ್ತಾರೆ. ಆದರೆ ಕ್ಲಬ್ ನಲ್ಲಿ ಎಲ್ಲಾ ಕುಟುಂಬಗಳು ಸೇರಿ ಹಬ್ಬವನ್ನು ಆಚರಿಸುತ್ತಿರುವುದು ವಿಶೇಷವಾಗಿದೆ ಎಂದು ತಿಳಿಸಿದರು.

Rotary Club ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಈಶ್ವರ್, ಬಸವರಾಜ್, ರವಿ ಕೋಟೊಜಿ, ಪಿಡಿಜಿ ಪ್ರಕಾಶ್, ಸುರೇಖಾ ಮುರಳಿಧರ್, ರಮಾನಂದ ಗಿರಿ, ಇಂದ್ರೇಶ್,  ಸಂತೋಷ್ ಎಸ್.ಕೆ, ಕುಮಾರ್, ಧಮೇರ್ಂದ್ರ ಸಿಂಗ್, ಗೀತಾ ಜಗದೀಶ್, ಶುಭಾ ಚಿದಾನಂದ್, ಜಯಶೀಲ ಶೆಟ್ಟಿ ಹಾಗೂ ಜೋನಲ್ ಲೆಫ್ಟಿನೆಂಟ್ ಮಂಜುನಾಥ್ ಕದಂ, ರೋಟರಿ ಈಸ್ಟ್ ಅಧ್ಯಕ್ಷ ಅರುಣ್, ದೀಕ್ಷಿತ್ ಮತ್ತು ಎಸ್‍ಪಿ ಶಂಕರ್ ಹಾಗೂ ರೋಟರಿ ಕ್ಲಬ್ ಸೆಂಟ್ರಲ್‍ನ ಎಲ್ಲಾ ಸದಸ್ಯರು ಮತ್ತು ಅವರ ಕುಟುಂಬದವರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...