Tuesday, February 3, 2026
Tuesday, February 3, 2026

International Democracy Day ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ವಿಶೇಷವಾಗಿ ಭದ್ರಾವತಿ ತಾಲ್ಲೂಕಿನಲ್ಲಿ ಮಾನವ ಸರಪಳಿ ಕಾರ್ಯಕ್ರಮ

Date:

International Democracy Day ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸೆ. 15 ರಂದು ಭದ್ರಾವತಿ ತಾಲೂಕಿನ ಕಾರೇಹಳ್ಳಿ ಗ್ರಾಮದಿಂದ ಕೆಂಪೇಗೌಡನಗರ- ಬಾರಂದೂರು – ಮೊಸರಳ್ಳಿ – ಸುಣ್ಣದಹಳ್ಳಿ – ಮಾರುತಿನಗರ – ಭದ್ರಾವತಿ ಬಸ್ ನಿಲ್ದಾಣ – ಕಡದಕಟ್ಟೆ – ಜೇಡಿಕಟ್ಟೆ – ಮಾಚೇನಹಳ್ಳಿ ಕೆ.ಎಂ.ಎಫ್ ಡೈರಿಯ ಮೂಲಕ ಶಿವಮೊಗ್ಗ ತಾಲೂಕನ್ನು ತಲುಪಲಿದೆ.
International Democracy Day ಸಾರ್ವಜನಿಕರು ಸೆ. 15 ರಂದು ಬೆಳಗ್ಗೆ 9.00ಕ್ಕೆ ಈ ನಿಗದಿತ ಮಾರ್ಗದಲ್ಲಿ ಹಾಜರಿದ್ದು, ಮಾನವ ಸರಪಳಿ ರಚನೆಗೆ ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...