Monday, December 15, 2025
Monday, December 15, 2025

Tunganagar Police Station ಮುಂದುವರೆದ ಹಳೆಜಗಳ. ಮೂವರು ಪರಸ್ಪರ ಬಡಿದಾಡಿ ಆಸ್ಪತ್ರೆಗೆ ದಾಖಲು

Date:

Tunganagar Police Station ಶಿವಮೊಗ್ಗ ತಾಲೂಕಿನ ಸಂತೆಕಡೂರಿನಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದಿದ್ದ ಜಗಳ ಶನಿವಾರ ಬೆಳಗ್ಗೆ ಮತ್ತೆ ಮುಂದುವರೆದು, ಮೂವರು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿದ ಘಟನೆ ಸಂsವಿಸಿದೆ.
ಪ್ರಮೋದ್ ಮತ್ತು ಯೋಗೀಶ್ ಯಾನೆ ಸ್ವಾಮಿ ನಡುವೆ ಸಣ್ಣ ಕಿರಿಕ್ ನಡೆದಿತ್ತು.

ಕುಡಿದ ಮತ್ತಿನಲ್ಲಿ ಈ ಕಿರಿಕ್ ಆಗಿದೆ ಎನ್ನಲಾಗಿದೆ. ಸ್ವಾಮಿಯ ಸ್ನೇಹಿತರಾದ ಪ್ರವೀಣ ಮತ್ತು ವಿವೇಕ ಜಗಳ ಬಿಡಿಸಿ ಇರನ್ನೂ ಸಂತೈಸಿದ್ದರು. ಆದರೆ ಇಂದು ಸಹ ಪ್ರಮೋದ್ ಜಿದ್ದು ಸಾಧಿಸಿ ತನ್ನ ಕಡೆಯ ಹುಡುಗರನ್ನು ಕರೆದುಕೊಂಡು ಸ್ವಾಮಿಯ ಬಳಿ ಬಂದು ಬ್ಯಾನರ್ ಕಟ್ಟುವ ಅಡಿಕೆ ದಬ್ಬೆಯನ್ನು ಕಿತ್ತುಕೊಂಡು ಸ್ವಾಮಿ ಮತ್ತು ಪ್ರವೀಣ್ ಮೇಲೆ ಹಲ್ಲೆ ಮಾಡಿದ್ದಾನೆ.

Tunganagar Police Station ಪ್ರಕರಣಕ್ಕೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯ ಪಿಐ ಗುರುರಾಜ್ ಕೆ.ಟಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...