Wednesday, February 4, 2026
Wednesday, February 4, 2026

K.S. Eshwarappa ರಾಷ್ಟ್ರಭಕ್ತರ ಬಳಗದಿಂದ ಶ್ರೀಮತಿ‌ ಕವಿತಾ ಚಂದ್ರಶೇಖರ್ ಗೆ ₹5 ಲಕ್ಷ ಸಹಾಯ ಧನ ನೀಡಿಕೆ

Date:

K.S. Eshwarappa ಶ್ರೀ ಕೆ.ಎಸ್. ಈಶ್ವರಪ್ಪನವರು ಇಂದು ವಿನೋಬನಗರ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದ ಹಣಕಾಸಿನ ಅವ್ಯವಹಾರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಶ್ರೀ ಚಂದ್ರಶೇಖರ್ ಅವರ ಮನೆಗೆ ತೆರಳಿ 5 ಲಕ್ಷ ರೂಪಾಯಿಗಳ ಧನಸಹಾಯ ಮಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರಭಕ್ತ ಬಳಗದವರಾದ ಕಾಂತೇಶ್ ವಿಶ್ವಾಸ್ ಶ್ರೀಕಾಂತ್ ಬಾಲು ಕುಬೇರಪ್ಪ ಪ್ರಕಾಶ್ ಜೋಡಿಯಾಕ್ ಶಿವಾಜಿ ಬಕೆಟ್ ಮಂಜ ಭೂಪಾಲ್ ವಾಣಿ ಭುವನೇಶ್ವರಿ ಸುವರ್ಣ ಶಂಕರ್ ಇನ್ನು ಹಲವಾರು ಕಾರ್ಯಕರ್ತರು ಇದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...