Monday, May 4, 2026
Monday, May 4, 2026

After PUC What Next ಸಾಗರದಲ್ಲಿ ಪಿಯುಸಿ ನಂತರ ಮುಂದೇನು? ಮಾಹಿತಿ ಕಾರ್ಯಾಗಾರ

Date:

After PUC What Next ಇರುವಕ್ಕಿ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಕೆ.ಸಿ.ಶಶಿಧರ ಅವರು ಎಂಡಿಎಫ್ ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಪಿಯುಸಿ ನಂತರ ಮುಂದೇನು ಮಾಹಿತಿ ನೀಡಿದರು . ಎಂಡಿಎಫ್ ಅಧ್ಯಕ್ಷ ಶ್ರೀ ಎಂ ಹರನಾಥ ರಾವ್ ಜಂಟಿ ಕಾರ್ಯದರ್ಶಿ ಶ್ರೀ ಎಂ ಆರ್ ಸತ್ಯನಾರಾಯಣ ಪ್ರಾಚಾರ್ಯ ಡಾ ಜಗದೀಶ್ ಎಂ ಭಂಡಾರಿ ಹಿರಿಯ ನಿವೃತ್ತ ಉಪನ್ಯಾಸಕ ಶ್ರೀ ಶ್ರೀಧರ ರಾವ್ ಶ್ರೀ ಪ್ರದೀಪ್ ಪ್ರಭು ಕಾಲೇಜಿನ ಉಪನ್ಯಾಸಕ ವರ್ಗದವರು ವಿದ್ಯಾರ್ಥಿಗಳು ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...