Wednesday, February 4, 2026
Wednesday, February 4, 2026

Krishnarajendra Water Purification Plant ಗಮನಿಸಿ ಸೆ. 18 & 19 ರಂದು ಇಡೀ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ

Date:

Krishnarajendra Water Purification Plant ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ದೀಕರಣ ಘಟಕಕ್ಕೆ ವಿದ್ಯುತ್ ವ್ಯತ್ಯಯ, ಭೂಕೇಬಲ್ ಚಾಲನೆಗೊಳ್ಳುತ್ತಿರುವುದರಿಂದ ಎರಡು ದಿನ ನಗರದಲ್ಲಿ ನೀರಿನ ವ್ಯತ್ಯಯ ಉಂಟಾಗಲಿದೆ.

Krishnarajendra Water Purification Plant ಮಹಾನಗರ ಪಾಲಿಕೆ ವತಿಯಿಂದ ಹೊಸದಾಗಿ ಭೂಗತ ಕೇಬಲ್ ಅಳವಡಿಸಿದ್ದು, ಕೇಬಲ್ ಚಾಲನೆಗೊಳಿಸಬೇಕಾಗಿರುವುದರಿಂದ 18-9-2024 ರಂದು ಜಲಶುದ್ದೀಕರಣಕ್ಕೆ ವಿದ್ಯುತ್ ವ್ಯತ್ಯಯವಾಗುವುದರಿಂದ ದಿನಾಂಕ:18-9-2024 ಮತ್ತು ದಿನಾಂಕ:19-9-2024 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...