Monday, March 23, 2026
Monday, March 23, 2026

Hindu Mahasabha Shivamogga ಹಿಂದೂ ಮಹಾಸಭಾ ಗಣೇಶ ಮೆರವಣಿಗೆ. ವಿಧ್ವಂಸಕರು ಮಿಸುಕಾಡದಂತೆ ಪೊಲೀಸ್ ಬಂದೋಬಸ್ತ್

Date:

Hindu Mahasabha Shivamogga ಶಿವಮೊಗ್ಗ ನಗರದಲ್ಲಿ ನಡೆಯುವ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಬಂದೋಬಸ್ತ್ ಕರ್ತವ್ಯಕ್ಕೆ 03 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 25 ಪೊಲೀಸ್ ಉಪಾಧೀಕ್ಷಕರು, 60 ಪೋಲಿಸ್ ನಿರೀಕ್ಷಕರು, 110 ಪೊಲೀಸ್ ಉಪನಿರೀಕ್ಷಕರು, 200 ಸಹಾಯಕ ಪೊಲೀಸ್ ನಿರೀಕ್ಷಕರು, 3,500 ಪೊಲೀಸ್ ಹೆಡ್ ಕಾನ್ಸ್ ಟೆಬಲ್, ಪೊಲೀಸ್ ಕಾನ್ಸ್ ಟೆಬಲ್ ಮತ್ತು ಗೃಹರಕ್ಷಕ ದಳ ಸಿಬ್ಬಂದಿಗಳು, 01-RAF ತುಕಡಿ 08 ಡಿಎಆರ್ ತುಕಡಿ, 01 QRT ತುಕಡಿ, 01 DSWAT ತುಕಡಿ, 10 ಕೆಎಸ್ಆರ್.ಪಿ ತುಕಡಿಗಳು, 05 ದ್ರೋಣ್ ಕ್ಯಾಮರಾಗಳು, 100 ವಿಡಿಯಾ ಗ್ರಾಫರ್ಸ್ ಗಳನ್ನು ನಿಯೋಜಿಸಲಾಗಿದೆ.

Hindu Mahasabha Shivamogga ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ, ಈ ದಿನ ದಿನಾಂಕ: 16-09-2024 ರಂದು ಮಧ್ಯಾಹ್ನ ಶಿವಮೊಗ್ಗ ನಗರದ ಡಿಎಆರ್ ಕವಾಯತು ಮೈಧಾನದಲ್ಲಿ ಶ್ರೀ ಮಿಥುನ್ ಕುಮಾರ್ ಐಪಿಎಸ್ ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆರವರು ಪೊಲೀಸ್ ಕವಾಯಿತು ಮೈದಾನ ಶಿವಮೊಗ್ಗದಲ್ಲಿ ಬ್ರೀಫಿಂಗ್ ನಡೆಸಿ ಬಂದೋಬಸ್ತ್ ಸಂದರ್ಭದಲ್ಲಿ ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...