Saturday, August 29, 2026
Saturday, August 29, 2026

Hindu Mahasabha Shivamogga ಹಿಂದೂ ಮಹಾಸಭಾ ಗಣೇಶ ಮೆರವಣಿಗೆ. ವಿಧ್ವಂಸಕರು ಮಿಸುಕಾಡದಂತೆ ಪೊಲೀಸ್ ಬಂದೋಬಸ್ತ್

Date:

Hindu Mahasabha Shivamogga ಶಿವಮೊಗ್ಗ ನಗರದಲ್ಲಿ ನಡೆಯುವ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಬಂದೋಬಸ್ತ್ ಕರ್ತವ್ಯಕ್ಕೆ 03 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 25 ಪೊಲೀಸ್ ಉಪಾಧೀಕ್ಷಕರು, 60 ಪೋಲಿಸ್ ನಿರೀಕ್ಷಕರು, 110 ಪೊಲೀಸ್ ಉಪನಿರೀಕ್ಷಕರು, 200 ಸಹಾಯಕ ಪೊಲೀಸ್ ನಿರೀಕ್ಷಕರು, 3,500 ಪೊಲೀಸ್ ಹೆಡ್ ಕಾನ್ಸ್ ಟೆಬಲ್, ಪೊಲೀಸ್ ಕಾನ್ಸ್ ಟೆಬಲ್ ಮತ್ತು ಗೃಹರಕ್ಷಕ ದಳ ಸಿಬ್ಬಂದಿಗಳು, 01-RAF ತುಕಡಿ 08 ಡಿಎಆರ್ ತುಕಡಿ, 01 QRT ತುಕಡಿ, 01 DSWAT ತುಕಡಿ, 10 ಕೆಎಸ್ಆರ್.ಪಿ ತುಕಡಿಗಳು, 05 ದ್ರೋಣ್ ಕ್ಯಾಮರಾಗಳು, 100 ವಿಡಿಯಾ ಗ್ರಾಫರ್ಸ್ ಗಳನ್ನು ನಿಯೋಜಿಸಲಾಗಿದೆ.

Hindu Mahasabha Shivamogga ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ, ಈ ದಿನ ದಿನಾಂಕ: 16-09-2024 ರಂದು ಮಧ್ಯಾಹ್ನ ಶಿವಮೊಗ್ಗ ನಗರದ ಡಿಎಆರ್ ಕವಾಯತು ಮೈಧಾನದಲ್ಲಿ ಶ್ರೀ ಮಿಥುನ್ ಕುಮಾರ್ ಐಪಿಎಸ್ ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆರವರು ಪೊಲೀಸ್ ಕವಾಯಿತು ಮೈದಾನ ಶಿವಮೊಗ್ಗದಲ್ಲಿ ಬ್ರೀಫಿಂಗ್ ನಡೆಸಿ ಬಂದೋಬಸ್ತ್ ಸಂದರ್ಭದಲ್ಲಿ ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿವಮೊಗ್ಗದಿಂದ ಆಂಧ್ರದ ಮಚಿಲಿಪಟ್ಣಂ ಗೆ ವಿಶೇಷ ರೈಲು – ಸಂಸದ ಬಿ.ವೈ‌ರಾಘವೇಂದ್ರ

B.Y. Raghavendra ಶಿವಮೊಗ್ಗ ಜನತೆಗೆ ಮತ್ತೊಂದು ವಿಶೇಷ ಸಿಹಿಸುದ್ದಿ ದೊರೆತಿದ್ದು, ಆಂಧ್ರ...

B.Y. Raghavendra ಕಸ್ತೂರಿ ರಂಗನ್ ವರದಿ ಕರಡು ಜಾರಿ ಬಗ್ಗೆ ಪಕ್ಷದ ಸಭೆಯಲ್ಲಿ ಸುದೀರ್ಘ ಚರ್ಚೆ- ಬಿ.ವೈ.ರಾಘವೇಂದ್ರ

B.Y. Raghavendra ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ...

Klive Special Article ಕರೆದರೆ ಬರಬಾರದೆ?ಶ್ರೀರಾಯರ ಆರಾಧನಾ ವಿಶೇಷ ಲೇಖನ.ಕರ್ತೃ: ಎನ್.ಜಯಭೀಮ ಜೊಯ್ಸ್, ಶಿವಮೊಗ್ಗ.

Klive Special Article “ಕರೆದರೆ ಬರಬಾರದೇ ಗುರು ರಾಘವೇಂದ್ರ/ವರ ಮಂತ್ರಾಲಯ ಪುರ...