Saturday, December 6, 2025
Saturday, December 6, 2025

Thirtahalli Police ಗಣೇಶ ಮೆರವಣಿಗೆಯಲ್ಲಿ ವ್ಯಕ್ತಿಯೊಬ್ಬರ ಸಾವು. ಡಿಜೆ ಶಬ್ದದ ಪರಿಣಾಮ ಎಂದು ಸಾರ್ವಜನಿಕರ ಶಂಕೆ

Date:

Thirtahalli Police ತೀರ್ಥಹಳ್ಳಿ ತಾಲೂಕಿನ ಬೇಗುವಳ್ಳಿಯಲ್ಲಿ ನಡೆದ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಿದ್ದ ಬಿದರಹಳ್ಳಿ ಗ್ರಾಮದ ಇ.ಎಸ್. ಶ್ಯಾಮಣ್ಣ(66) ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ.
Thirtahalli Police ವಿಪರೀತ ಪ್ರಮಾಣದಲ್ಲಿ ಬಳಕೆಯಾದ ಡಿಜೆ ಶಬ್ದದಿಂದಲೇ ಮೃತಪಟ್ಟಿದ್ದಾರೆ ಎಂದು ಸಾರ್ವಜನಿಕರು ಸಂಶಯ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...