Sunday, August 2, 2026
Sunday, August 2, 2026

Thirtahalli Police ಗಣೇಶ ಮೆರವಣಿಗೆಯಲ್ಲಿ ವ್ಯಕ್ತಿಯೊಬ್ಬರ ಸಾವು. ಡಿಜೆ ಶಬ್ದದ ಪರಿಣಾಮ ಎಂದು ಸಾರ್ವಜನಿಕರ ಶಂಕೆ

Date:

Thirtahalli Police ತೀರ್ಥಹಳ್ಳಿ ತಾಲೂಕಿನ ಬೇಗುವಳ್ಳಿಯಲ್ಲಿ ನಡೆದ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಿದ್ದ ಬಿದರಹಳ್ಳಿ ಗ್ರಾಮದ ಇ.ಎಸ್. ಶ್ಯಾಮಣ್ಣ(66) ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ.
Thirtahalli Police ವಿಪರೀತ ಪ್ರಮಾಣದಲ್ಲಿ ಬಳಕೆಯಾದ ಡಿಜೆ ಶಬ್ದದಿಂದಲೇ ಮೃತಪಟ್ಟಿದ್ದಾರೆ ಎಂದು ಸಾರ್ವಜನಿಕರು ಸಂಶಯ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...