Thursday, June 18, 2026
Thursday, June 18, 2026

Bhadravati Social Welfare Department ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯಿಂದ ಪಜಾ/ಪವರ್ಗ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಪ್ರಕಟಣೆ

Date:

Bhadravati Social Welfare Department ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ದರ್ಜೆ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೋತ್ಸಾಹ ಧನ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಶೇ. 60 ರಷ್ಟು ಅಂಕ ಪಡೆದಿದ್ದರೆ 7 ಸಾವಿರ ರೂ.,ಗಳು, ಶೇ. 75ಕ್ಕಿಂತ ಹೆಚ್ಚು ಅಂಕ ಪಡೆದಿದ್ದರೆ 15 ಸಾವಿರ ರೂ.ಗಳನ್ನು, ಪಿಯುಸಿ ವಿದ್ಯಾರ್ಥಿಗಳಿಗೆ 20 ಸಾವಿರ ರೂ.ಗಳನ್ನು, ಪದವಿ ವಿದ್ಯಾರ್ಥಿಗಳಿಗೆ 25 ಸಾವಿರ ರೂ.ಗಳನ್ನು, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 30 ಸಾವಿರ ರೂ.ಗಳನ್ನು ಹಾಗೂ ಕೃಷಿ ಇಂಜಿನಿಯರಿಂಗ್, ಪಶು ವೈದ್ಯಕೀಯ ಮತ್ತು ವೈದ್ಯಕೀಯ ಪದವಿ ವಿದ್ಯಾರ್ಥಿಗಳಿಗೆ 35 ಸಾವಿರ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು https://sw.karnataka.gov.in ಮೂಲಕ ಅರ್ಜಿ ಸಲ್ಲಿಸುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08282-263761 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...