Thursday, September 17, 2026
Thursday, September 17, 2026

Thirtahalli Police ಆತ್ಮಹತ್ಯೆಗೆ ಕೆರೆಗೆ ಬಿದ್ದು ಒದ್ದಾಡುತ್ತಿದ್ದ ಗುತ್ತಿಗೆದಾರನನ್ನ ಬದುಕಿಸಿದ ತೀರ್ಥಹಳ್ಳಿ ಪೊಲೀಸ್ ಸಿಬ್ಬಂದಿಯ ಮಾನವೀಯತೆ

Date:

Thirtahalli Police ತೀರ್ಥಹಳ್ಳಿಯ ಬಿಜೆಪಿ ಎಸ್ ಟಿ ಮೋರ್ಚಾ ಅಧ್ಯಕ್ಷ ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸ್ ಅಧಿಕಾರಿಗಳು ಜೀವ ಉಳಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.

ತೀರ್ಥಹಳ್ಳಿ ಕನ್ಸ್ಟ್ರಕ್ಷನ್ ಕೆಲಸ ಮಾಡಿದ ಹಣ ನೀಡಿಲ್ಲ ಎಂಬ ಕಾರಣಕ್ಕೆ ಗುತ್ತಿಗೆದಾರ ಹಾಗೂ ಬಿಜೆಪಿ ಎಸ್ ಟಿ ಮೋರ್ಚಾ ಅಧ್ಯಕ್ಷ ರಮೇಶ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದರು.

ಮಂಗಳವಾರ ಸಂಜೆ ಹಲವು ಮುಖಂಡರಿಗೆ ಕರೆ ಮಾಡಿ ತಾನು ಸಾಯುತ್ತಿರುವುದಾಗಿ ರಮೇಶ್ ಅವರು ತಿಳಿಸಿದ್ದು,
ಪೊಲೀಸರು ಯಡೇಹಳ್ಳಿಕೆರೆ ಬಳಿ ಆತ ನೀರಿನಲ್ಲಿ ಒದ್ದಾಡುತ್ತಿರುವುದನ್ನು ನೋಡಿ ಆತನನ್ನು ರಕ್ಷಿಸಿದ್ದಾರೆ.

ತಕ್ಷಣವೇ ಆತನಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿ ಪೊಲೀಸರು ಸರ್ಕಾರಿ ಆಸ್ಪತ್ರೆಗೆ ಕರೆದೋಯ್ದಿದರು.

Thirtahalli Police ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸರಿಗೆ ಅಭಿನಂದನೆ ತಿಳಿಸಿದ್ದಾರೆ.

ಪೊಲೀಸ್ ಸಿಬ್ಬಂದಿಗಳ ಈ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...