Thursday, March 19, 2026
Thursday, March 19, 2026

Kannada Sahitya Parishath ಸಾಗರ ತಾಲ್ಲೂಕು‌ ಕಸಾಪ ವತಿಯಿಂದ ಕಗ್ಗ ವಾಚನ ಸ್ಪರ್ಧೆಗೆ ಆಸಕ್ತರಿಂದ ಹೆಸರು ನೋಂದಾವಣೆಗೆ ಆಹ್ವಾನ

Date:

Kannada Sahitya Parishath ಸಾಗರದ ಶ್ರೀಮತಿ ಸರಸ್ವತಿ ಹಾಗೂ ಮೇಜರ್ ನಾಗರಾಜ್ ಕುಟುಂಬ ಇವರು ನೀಡಿದ ಡಿ.ವಿ.ಜಿ ಕಗ್ಗ ದತ್ತಿ ಕಾರ್ಯಕ್ರಮ ನಿಮಿತ್ತ ತಾಲೂಕಿನ ಪ್ರಾಥಮಿಕ (5ರಿಂದ7 ನೇ ತರಗತಿ) ಹಾಗೂ ಪ್ರೌಢಶಾಲಾ (8 ರಿಂದ10 ನೇ ತರಗತಿ) ವಿದ್ಯಾರ್ಥಿಗಳಿಗೆ ಡಿ.ವಿ.ಜಿ ಯವರ ಕಗ್ಗ ವಾಚನ ಹಾಗೂ ಅರ್ಥ ವಿವರಣೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಆಸಕ್ತಿ ಇರುವ ವಿದ್ಯಾರ್ಥಿಗಳು ಹಾಗೂ ಶಾಲೆಯವರು ವಿದ್ಯಾರ್ಥಿಗಳ ಹೆಸರು ತರಗತಿ ಮೊ.ನಂ ಸಹಿತ ಸೆಪ್ಟೆಂಬರ್ 28ರೊಳಗೆ ನೋಂದಾಯಿಸಿಕೊಳ್ಳುವುದು.

Kannada Sahitya Parishath ಸೂಚನೆ-ಕಗ್ಗದ ಯಾವುದಾದರೂ 2 ಪದ್ಯ ವಾಚನ ಹಾಗೂ ಅರ್ಥ ವಿವರಣೆ ಮಾತ್ರ

ಗೂಗಲ್ ಶೀಟಲ್ಲಿ ಭರ್ತಿ ಮಾಡಿ

https://docs.google.com/spreadsheets/d/1I_SjHHJaHVgwO-CrWGfeNQo_38SojUShGxd6Y4G1klo/edit?usp=drivesdk

ಹೆಚ್ಚಿನ ಮಾಹಿತಿಗಾಗಿ
ವಿ.ಟಿ.ಸ್ವಾಮಿ
9880871716

ಜಿ.ನಾಗೇಶ್
9880121758
ನಾರಾಯಣ ಮೂರ್ತಿ ಕಾನಗೋಡು
9481255902
ಲೋಕೇಶ್ ಕುಮಾರ್
6361556719
ಮೇಜರ್ ನಾಗರಾಜ್
9448767283

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...