Friday, April 25, 2025
Friday, April 25, 2025

Forest Department ಅರಣ್ಯ ಇಲಾಖೆಪಶ್ಚಿಮ ಘಟ್ಟ ವ್ಯಾಪ್ತಿಯ ಜನಪ್ರತಿನಿಧಿಗಳ ಜೊತೆ ಈಶ್ವರ್ ಖಂಡ್ರೆ ಸಭೆ

Date:

Forest Department ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು ವಿಧಾನಸೌಧದಲ್ಲಿ ಮಾನ್ಯ ಅರಣ್ಯ ಇಲಾಖೆ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಪಾಲ್ಗೊಂಡು, ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಕೇಂದ್ರ ಸರ್ಕಾರವು ಘೋಷಿಸಿರುವುದಕ್ಕೆ ಸಂಬಂಧಿಸಿದಂತೆ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆಯಲ್ಲಿ ಅಲ್ಲಿನ ಮುಖ್ಯ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ ಸೂಚನೆ ನೀಡಲಾಯಿತು .

Forest Department ಈ ವೇಳೆ ವಿಧಾನ ಪರಿಷತ್ ಉಪಸಭಾಪತಿಗಾಳಾದ ಶ್ರೀ ಎಂ.ಕೆ ಪ್ರಾಣೇಶ್, ಸಚಿವರಾದ ಶ್ರೀ ಹೆಚ್.ಸಿ ಮಹದೇವಪ್ಪ, ಶ್ರೀ ಆರ್.ವಿ ದೇಶಪಾಂಡೆ, ಶ್ರೀ ಸತೀಶ್ ಜಾರಕಿಹೊಳಿ, ಶ್ರೀ ಮಂಕಾಳ್ ವೈದ್ಯ, ಶ್ರೀ ಕೆ.ಜೆ ಜಾರ್ಜ್ ಸೇರಿದಂತೆ ಪಶ್ಚಿಮ ಘಟ್ಟದ ವ್ಯಾಪ್ತಿಗೆ ಬರುವ ಸಂಸದರು, ಶಾಸಕ ಮಿತ್ರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...