Saturday, July 11, 2026
Saturday, July 11, 2026

Good Luck Araike Kendra ಗುಡ್ ಲಕ್ ಆರೈಕೆ ಕೇಂದ್ರದಲ್ಲಿ ಎಚ್. ಎಸ್. ಸುಂದರೇಶ್ ಅವರ ಹುಟ್ಟುಹಬ್ಬ ಆಚರಣೆ

Date:

Good Luck Araike Kendra ಶಿವಮೊಗ್ಗ ನಗರದ ಗುಡ್ ಲಕ್ ಆರೈಕೆ ಕೇಂದ್ರದಲ್ಲಿ. ಶಿವಮೊಗ್ಗ ಭದ್ರಾವತಿ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ಎಸ್ ಸುಂದರೇಶ್ ಅವರು ತಮ್ಮ ಹುಟ್ಟುಹಬ್ಬವನ್ನು ಗುಡ್ ಲಕ್ ಆರೈಕೆ ಕೇಂದ್ರದ ಆಶ್ರಮ ವಾಸಿಗಳೊಂದಿಗೆ ಕೇಕ್ ವಿತರಿಸಿ. ಆಶ್ರಮ ವಾಸಿಗಳಿಗೆ ಸಾಂತ್ವಾನ ಹೇಳಿ. ಆ ಇಡೀ ದಿನದ ಅನ್ನಪೂರ್ಣೇಶ್ವರಿ ನಿತ್ಯ ಪ್ರಸಾದ ಯೋಜನೆಗೆ ಧನಸಹಾಯ ನೀಡಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡರು ಇದೇ ಸಂದರ್ಭದಲ್ಲಿ ಮಾತನಾಡುತ್ತಾ ನಮ್ಮ ಹುಟ್ಟುಹಬ್ಬಗಳು ಸಾರ್ಥಕವಾಗಬೇಕಾದರೆ ಸಮಾಜಮುಖಿ ಕಾರ್ಯಗಳನ್ನು ಮಾಡುವುದರ ಮುಖಾಂತರ ಜನಮಾನಸವನ್ನು ತಲುಪಬೇಕು.

Good Luck Araike Kendra ಈಗಾಗಲೇ ಈ ನಿಟ್ಟಿನಲ್ಲಿ ಹಲವಾರು ಅನಾಥಾಶ್ರಮಗಳಲ್ಲಿ ಏ ಕಾರ್ಯಗಳನ್ನು ಮಾಡುತ್ತಾ ಹಾಗೂ. ಮೊನ್ನೆ ನಡೆದಂತ ಹಿಂದೂ ಮಹಾಸಮ ಗಣಪತಿ ವಿಸರ್ಜನಾ ಸಂದರ್ಭದಲ್ಲಿ ಹತ್ತು ಸಾವಿರ ಜನಕ್ಕೂ ಹೆಚ್ಚು ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಿದ್ದನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಗುಡ್ ಲಕ್ ಆರೈಕೆ ಕೇಂದ್ರದ ಅಧ್ಯಕ್ಷರಾದ ಯು ರವೀಂದ್ರನಾಥ್ ಐತಾಳ್ ಅವರು ಶುಭಾಶಯ ಕೋರಿ ಹಾರೈಸಿದರು. ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಜಿ ವಿಜಯಕುಮಾರ್ ಕಾರ್ಯದರ್ಶಿ ಪಂಚಾಕ್ಷರಿ ಹಿರೇಮಠ. ಸದಾಶಿವಪ್ಪ ರಘುವೀರ್ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಗಳು ಸ್ನೇಹಿತರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...