Thursday, March 19, 2026
Thursday, March 19, 2026

Karnataka Sahitya Academy ಹಾವೇರಿ ಜಿಲ್ಲೆಯ ಗೊಟಗೋಡಿಯ 3 ದಿನಗಳ ಕಮ್ಮಟ

Date:

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು ಹಾವೇರಿ ಜಿಲ್ಲೆಯ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಗಿರಿಜನ ಉಪಯೋಜನೆಯಡಿ ಅಕ್ಟೋಬರ್ ಕೊನೆಯ ವಾರದಲ್ಲಿ “ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು” ಎಂಬ ವಿಷಯದ ಕುರಿತು 3 ದಿನಗಳ ಕಮ್ಮಟವನ್ನು ಹಾವೇರಿ ಜಿಲ್ಲೆಯ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದು, ಆಸಕ್ತಿ ಇರುವ 20 ರಿಂದ 45 ವರ್ಷ ವಯಸ್ಸಿನ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯ ಎಲ್ಲಾ ಭಾಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅಕಾಡೆಮಿ ವೆಬ್‌ಸೈಟ್ http://karnatakasahithyaacademy.org ರಿಂದ ಅರ್ಜಿ ನಮೂನೆಯನ್ನು ಪಡೆದು, ಅ.08ರೊಳಗಾಗಿ ಭರ್ತಿ ಮಾಡಿ ಸಲ್ಲಿಸುವಂತೆ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ತಿಳಿಸಿದ್ದಾರೆ.

Karnataka Sahitya Academy ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-22211730/22106460 ಅಥವಾ ವೆಬ್‌ಸೈಟ್‌ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...