Thursday, June 18, 2026
Thursday, June 18, 2026

Krantideepa Kannada Paper ಕ್ರಾಂತಿದೀಪ ಮಂಜುನಾಥ್ ಮೊಹರೆ ಹಣಮಂತರಾಯ ಪ್ರಶಸ್ತಿ

Date:

Krantideepa Kannada Paper ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆಯನ್ನು ಗುರುತಿಸಿ. ಇವರ ಸ್ಮರಣಾರ್ಥ ‘ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ’ಯನ್ನು ಕರ್ನಾಟಕ ಸರ್ಕಾರವು 2010ರಿಂದ ಪ್ರತಿ ವರ್ಷ ನೀಡುತ್ತಿದೆ. ಈ ಪ್ರಶಸ್ತಿಯು 2 ಲಕ್ಷ ರೂ. ನಗದು ಪುರಸ್ಕಾರವನ್ನು ಒಳಗೊಂಡಿದೆ. ಈ ವರೆಗೆ 09 ಪತ್ರಕರ್ತರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. 2019 ರಿಂದ 2023 ರವರೆಗಿನ 5 ವರ್ಷಗಳ ಅವಧಿಯ ಪ್ರಶಸ್ತಿಗಳನ್ನು ಇದೀಗ ಸರ್ಕಾರ ಪ್ರಕಟಿಸಿದೆ.

2021ನೇ ಸಾಲಿಗೆ ಎನ್.ಮಂಜುನಾಥ :

Krantideepa Kannada Paper ಶಿವಮೊಗ್ಗದ ಕ್ರಾಂತಿದೀಪ ಕನ್ನಡ ದಿನಪತ್ರಿಕೆಯನ್ನು 1985 ಆಗಸ್ಟ್ 15ರಿಂದ ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಅಚ್ಚುಮೊಳೆಯ ಮುದ್ರಣದಲ್ಲಿ ಪತ್ರಿಕೆಯನ್ನು ಪ್ರಾರಂಭಿಸಿದ ಇವರು ಕಾಲಕ್ಕನುಗುಣವಾಗಿ ಹೊಸಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಮಲೆನಾಡು-ಬಯಲುಸೀಮೆ ಜಿಲ್ಲೆಗಳಲ್ಲಿ ಪತ್ರಿಕೆಯನ್ನು ಜನಪ್ರಿಯಗೊಳಿಸಿದ್ದಾರೆ.
ಹೊಸ ಪತ್ರಕರ್ತರಿಗೆ ಇವರ ದಿನಪತ್ರಿಕೆಯುತರಬೇತಿ ಶಾಲೆಯಂತೆ ಕೆಲಸ ಮಾಡಿದೆ;ಈ ಪತ್ರಿಕೆಯಲ್ಲಿ ವೃತ್ತಿ ಅನುಭವ ಹೊಂದಿದ ಯುವಕರು ನಾಡಿನ ಪ್ರಮುಖ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...