Sunday, August 2, 2026
Sunday, August 2, 2026

Krantideepa Kannada Paper ಕ್ರಾಂತಿದೀಪ ಮಂಜುನಾಥ್ ಮೊಹರೆ ಹಣಮಂತರಾಯ ಪ್ರಶಸ್ತಿ

Date:

Krantideepa Kannada Paper ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆಯನ್ನು ಗುರುತಿಸಿ. ಇವರ ಸ್ಮರಣಾರ್ಥ ‘ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ’ಯನ್ನು ಕರ್ನಾಟಕ ಸರ್ಕಾರವು 2010ರಿಂದ ಪ್ರತಿ ವರ್ಷ ನೀಡುತ್ತಿದೆ. ಈ ಪ್ರಶಸ್ತಿಯು 2 ಲಕ್ಷ ರೂ. ನಗದು ಪುರಸ್ಕಾರವನ್ನು ಒಳಗೊಂಡಿದೆ. ಈ ವರೆಗೆ 09 ಪತ್ರಕರ್ತರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. 2019 ರಿಂದ 2023 ರವರೆಗಿನ 5 ವರ್ಷಗಳ ಅವಧಿಯ ಪ್ರಶಸ್ತಿಗಳನ್ನು ಇದೀಗ ಸರ್ಕಾರ ಪ್ರಕಟಿಸಿದೆ.

2021ನೇ ಸಾಲಿಗೆ ಎನ್.ಮಂಜುನಾಥ :

Krantideepa Kannada Paper ಶಿವಮೊಗ್ಗದ ಕ್ರಾಂತಿದೀಪ ಕನ್ನಡ ದಿನಪತ್ರಿಕೆಯನ್ನು 1985 ಆಗಸ್ಟ್ 15ರಿಂದ ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಅಚ್ಚುಮೊಳೆಯ ಮುದ್ರಣದಲ್ಲಿ ಪತ್ರಿಕೆಯನ್ನು ಪ್ರಾರಂಭಿಸಿದ ಇವರು ಕಾಲಕ್ಕನುಗುಣವಾಗಿ ಹೊಸಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಮಲೆನಾಡು-ಬಯಲುಸೀಮೆ ಜಿಲ್ಲೆಗಳಲ್ಲಿ ಪತ್ರಿಕೆಯನ್ನು ಜನಪ್ರಿಯಗೊಳಿಸಿದ್ದಾರೆ.
ಹೊಸ ಪತ್ರಕರ್ತರಿಗೆ ಇವರ ದಿನಪತ್ರಿಕೆಯುತರಬೇತಿ ಶಾಲೆಯಂತೆ ಕೆಲಸ ಮಾಡಿದೆ;ಈ ಪತ್ರಿಕೆಯಲ್ಲಿ ವೃತ್ತಿ ಅನುಭವ ಹೊಂದಿದ ಯುವಕರು ನಾಡಿನ ಪ್ರಮುಖ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...