Sunday, August 2, 2026
Sunday, August 2, 2026

CM Siddharamaih ಕಲ್ಯಾಣ ಕರ್ನಾಟಕದ ಎಲ್ಲಾ ‘ಲೋಕ’ ಸ್ಥಾನಗಳನ್ನ ನಮ್ಮ ಪಕ್ಷಕ್ಕೆ ಕೊಟ್ಟಿದ್ದೀರಿ- ಸಿದ್ಧರಾಮಯ್ಯ

Date:

CM Siddharamaih ಕಲ್ಯಾಣ ಕರ್ನಾಟಕದ ಎಲ್ಲಾ ಲೋಕಸಭಾ ಸ್ಥಾನಗಳನ್ನು ನಮ್ಮ ಪಕ್ಷಕ್ಕೆ ಕೊಟ್ಟಿದ್ದೀರಿ. ನಾವು ಕಲ್ಯಾಣ ಕರ್ನಾಟಕದಲ್ಲಿ ವಿಶೇಷ ಕ್ಯಾಬಿನೆಟ್ ನಡೆಸಿ 46 ವಿಷಯಗಳನ್ನು, ಅನೇಕ ಕಾರ್ಯಕ್ರಮಗಳನ್ನು ಕಲ್ಯಾಣ ಕರ್ನಾಟಕದ ಅಭಿವಧ್ಧಿಗಾಗಿ ಘೋಷಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ 371ಜೆ ಜಾರಿ ಮಾಡಲು ಕೇಂದ್ರದಲ್ಲಿದ್ದ ಬಿಜೆಪಿ ಸರ್ಕಾರ ವಿರೋಧಿಸಿತ್ತು. ಆದರೆ ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಸೋನಿಯಾಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಲ್ಲಿ 371 ಜೆ ಜಾರಿ ಮಾಡಿದರು.

CM Siddharamaih ಪ್ರಾದೇಶಿಕ ಅಸಮಾನತೆ ಅಧ್ಯಯನಕ್ಕೆ ಗೋವಿಂದರಾವ್ ಅವರ ಸಮಿತಿ ರಚಿಸಿದ್ದೇವೆ. ಸಮಿತಿ ವರದಿ ನೀಡುತ್ತಿದ್ದಂತೆ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ಹೊಸ ನೀಲನಕ್ಷೆ ರಚಿಸುತ್ತೇವೆ. ಈಗಾಗಲೇ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ₹5,000 ಕೋಟಿ ಘೋಷಿಸಿ ಆಗಿದೆ. ಕೇಂದ್ರ ಸರ್ಕಾರ ಕೂಡ ₹5,000 ಕೋಟಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದೇವೆ. ಕೇಂದ್ರ ಕೊಡುತ್ತದೋ ಇಲ್ಲವೋ ನೀವೇ ನೋಡಿ.ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...