News Week
Magazine PRO

Company

Sunday, April 13, 2025

H.S.Sundaresh ನಗರದಲ್ಲಿ ಒಟ್ಟು 2300 ನಿವೇಶನಗಳು ಖಾಲಿ ಇವೆ. ಮನೆ ಕಟ್ಟದಿದ್ದರೆ ಅವುಗಳನ್ನ ರದ್ದುಗೊಳಿಸಲು ಸುತ್ತೋಲೆ- ಎಚ್.ಎಸ್.ಸುಂದರೇಶ್

Date:

H.S.Sundaresh ಪರಿಸರದಲ್ಲಿ ಸಮೋತಲನ ಕಾಪಾಡಲು ನಾವೆಲ್ಲ ಸಸಿಗಳನ್ನು ನೆಟ್ಟು ಪೋಷಿಸಬೇಕು. ನಗರದ ಹಸುರೀಕರಣ ಮತ್ತು ಪರಿಸರ ಸಂರಕ್ಷಣೆ ದೃಷ್ಟಿಯಿಂದ ಸೂಡಾ ವತಿಯಿಂದ ವಿವಿಧ ಬಡಾವಣೆಗಳಲ್ಲಿ ಸುಮಾರು 5 ರಿಂದ 6 ಸಾವಿರ ಗಿಡಗಳನ್ನು ನೆಟ್ಟು ಪೋಷಿಸಲಾಗುವುದು ಎಂದು ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ತಿಳಿಸಿದರು.
ನಗರದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಶನಿವಾರ ಶಿವಮೊಗ್ಗ ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ಏರ್ಪಡಿಸಲಾಗಿದ್ದ ಸಸಿ ನೆಡುವ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ನಿರಂತರ ಪರಿಸರ ಹಾನಿಯಿಂದ ಪ್ರಸ್ತುತ ಮಲೆನಾಡಿನಲ್ಲೂ 43 ಡಿಗ್ರಿಗಿಂತಲೂ ಹೆಚ್ಚು ತಾಪಮಾನ ಕಂಡುಬರುತ್ತಿದೆ. ಹೀಗೆಯೇ ಸಾಗಿದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ. ಆದ್ದರಿಂದ ನಮ್ಮ ಸುತ್ತಮುತ್ತಲಿನಲ್ಲಿ ಗಿಡಗಳನ್ನು ನೆಟ್ಟು ಮಕ್ಕಳಂತೆ ಅವುಗಳನ್ನು ಪೋಷಿಸಿ ಸಲುಹಬೇಕು ಎಂದು ಕಿವಿ ಮಾತು ಹೇಳಿದರು.
H.S.Sundaresh ಪ್ರಾಧಿಕಾರದ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ 1000, ಊರುಗಡೂರು ಬಡಾವಣೆಯಲ್ಲಿ 1500 ನಿದಿಗೆ ಬಡಾವಣೆ, ಭದ್ರಾವತಿಯ ಕುವೆಂಪು ಬಡಾವಣೆ ಸೇರಿದಂತೆ 5 ರಿಂದ 6 ಸಾವಿರ ಗಿಡಗಳನ್ನು ನೆಡಲಾಗುವುದು. ಸುಮಾರು 7 ಅಡಿಯ ಗಿಡಗಳನ್ನು ನೆಡಲಾಗುವುದು. ಅರಣ್ಯ ಇಲಾಖೆಯವರು 2 ವರ್ಷಗಳ ಕಾಲ ಗಿಡಗಳ ನಿರ್ವಹಣೆ ಮಾಡುವರು.
ಸುಮಾರು 14 ವರ್ಷಗಳಿಂದ ಪ್ರಾಧಿಕಾರ ವ್ಯಾಪ್ತಿಯಲ್ಲಿ ಬಡಾವಣೆ ನಿರ್ಮಾಣ ಆಗಿಲ್ಲ. ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಅನೇಕ ವರ್ಷಗಳಿಂದ ನಿವೇಶನಕ್ಕೆ ಸಂಬಂಧಿಸಿದಂತೆ ತೊಂದರೆಗಳಿದ್ದು ಬಗೆಹರಿಸುವ ಕೆಲಸ ಮಾಡುತ್ತಿದ್ದೇನೆ. ನಗರದ ಬಡಾವಣೆಗಳಲ್ಲಿ ಒಟ್ಟು 2300 ನಿವೇಶನಗಳು ಖಾಲಿ ಇವೆ. ಇಲ್ಲಿ ಮನೆಗಳನ್ನು ಕಟ್ಟಬೇಕು. ಇಲ್ಲವಾದಲ್ಲಿ ಅವುಗಳನ್ನು ರದ್ದುಗೊಳಿಸಿ ಮನೆ ಅವಶ್ಯಕತೆ ಇರುವವರಿಗೆ ಹಂಚಿಕೆ ಮಾಡಲು ಸುತ್ತೋಲೆ ಹೊರಡಿಸಿರುವ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಹಲವರಿಗೆ ಈ ಸಂಬಂಧ ನೋಟಿಸ್ ನೀಡಲಾಗಿದೆ ಎಂದರು.
ಊರುಗಡೂರಿನಲ್ಲಿ 60 ಎಕರೆಯಲ್ಲಿ ಬಡಾವಣೆ ನಿರ್ಮಿಸಲಾಗುತ್ತಿದ್ದು 672 ನಿವೇಶನ ನಿರ್ಮಿಸಲಾಗುವುದು. ರೈತರಿಗೆ ನೀಡುವ ನಿವೇಶನ ಹೊರತುಪಡಿಸಿ ಉಳಿದ 431 ನಿವೇಶನಗಳನ್ನು ಹಂಚಿಕೆ ಮಾಡಲು ಅರ್ಜಿ ಆಹ್ವಾನಿಸಿದ್ದು 2 ರಿಂದ 3 ತಿಂಗಳ ಒಳಗೆ ಹಂಚಿಕೆ ಮಾಡಲಾಗುವುದು. ಗೋಪಿಶೆಟ್ಟಿಕೊಪ್ಪದಲ್ಲೂ 104 ಎಕರೆ ಜಮೀನು 50:50 ಅನುಪಾತದಲ್ಲಿ ರೈತರಿಂದ ಖರೀದಿಸಲಾಗುತ್ತಿದೆ. ನಿದಿಗೆಯಲ್ಲಿ 3 ಎಕರೆಯಲ್ಲಿ ಬಡಾವಣೆ ನಿರ್ಮಿಸಲಾಗುತ್ತಿದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗಾಗಿ ಪ್ರಾಧಿಕಾರ ಜಮೀನು ಕೊಂಡು ಬಡಾವಣೆ ನಿರ್ಮಿಸುತ್ತಿದೆ.
H.S.Sundaresh ರೈತರು ಖಾಸಗಿಯವರಿಗೆ ತಮ್ಮ ಜಮೀನನ್ನು ಮಾರುವ ಬದಲು ಕಾನೂನುಬದ್ದವಾಗಿ ನಗರಾಭಿವೃದ್ದಿ ಪ್ರಾಧಿಕಾರಕ್ಕೆ ನೀಡಿದರೆ ಎಲ್ಲರಿಗೂ ಅನೂಕವಾಗುತ್ತದೆ. ಸೋಗಾನೆ, ಹೊಳೆಹೊನ್ನೋರು, ಭದ್ರಾವತಿ ಭಾಗದಲ್ಲಿ ಜಮೀನು ಮಾರಾಟ ಮಾಡುವವರು ಇದ್ದರೆ 50:50 ಆಧಾರದಲ್ಲಿ ಪ್ರಾಧಿಕಾರಕ್ಕೆ ಮಾರಾಟ ಮಾಡಬಹುದು. ಪ್ರಾಧಿಕಾರದ ವತಿಯಿಂದ ಇನ್ನೂ ಅಭಿವೃದ್ದಿ ಕೆಲಸಗಳು ಆಗಬೇಕಿದ್ದು ಮಾಸ್ಟರ್ ಪ್ಲಾನ್ ನ್ನು ತಯಾರಿಸಲಾಗುತ್ತಿದೆ.
ಅಟಲ್ ಬಿಹಾರಿ ವಾಜಪೇಯಿ ಬಡಾವಣೆ ಸೇರಿದಂತೆ ನಿವಾಸಿಗಳ ಸಮಸ್ಯೆಗಳಿಗೆ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಒದಗಿಸಲಾಗುವುದು.
ಬಡಾವಣೆಗಳಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯವರ ಸಹಕಾರ ಮತ್ತು ಪಾತ್ರ ಮಹತ್ತರವಾಗಿದ್ದು ಅವರಿಗೆ ಈ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಸೂಡಾ ಸದಸ್ಯ ಹೆಚ್.ಎಸ್.ಸಿದ್ದಪ್ಪ, ಅರಣ್ಯ ಇಲಾಖೆ ಎಸಿಎಫ್ ವಿಜಯಕುಮಾರ್, ಸೂಡಾ ಎಇಇ ಬಸವರಾಜ್, ಸಹಾಯಕ ಅಭಿಯಂತರ ಗಂಗಾಧರಸ್ವಾಮಿ, ಆರ್‌ಎಫ್‌ಓ ವಿಜಯಕುಮಾರ್ ಅಟಲ್ ಬಿಹಾರಿ ವಾಜಪೇಯಿ ಬಡಾವಣೆ ನಿವಾಸಿಗಳು, ಪ್ರಾಧಿಕಾರ ಮತ್ತು ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಪರಿಸರದಲ್ಲಿ ಸಮೋತಲನ ಕಾಪಾಡಲು ನಾವೆಲ್ಲ ಸಸಿಗಳನ್ನು ನೆಟ್ಟು ಪೋಷಿಸಬೇಕು. ನಗರದ ಹಸುರೀಕರಣ ಮತ್ತು ಪರಿಸರ ಸಂರಕ್ಷಣೆ ದೃಷ್ಟಿಯಿಂದ ಸೂಡಾ ವತಿಯಿಂದ ವಿವಿಧ ಬಡಾವಣೆಗಳಲ್ಲಿ ಸುಮಾರು 5 ರಿಂದ 6 ಸಾವಿರ ಗಿಡಗಳನ್ನು ನೆಟ್ಟು ಪೋಷಿಸಲಾಗುವುದು ಎಂದು ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ತಿಳಿಸಿದರು.
ನಗರದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಶನಿವಾರ ಶಿವಮೊಗ್ಗ ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ಏರ್ಪಡಿಸಲಾಗಿದ್ದ ಸಸಿ ನೆಡುವ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ನಿರಂತರ ಪರಿಸರ ಹಾನಿಯಿಂದ ಪ್ರಸ್ತುತ ಮಲೆನಾಡಿನಲ್ಲೂ 43 ಡಿಗ್ರಿಗಿಂತಲೂ ಹೆಚ್ಚು ತಾಪಮಾನ ಕಂಡುಬರುತ್ತಿದೆ. ಹೀಗೆಯೇ ಸಾಗಿದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ. ಆದ್ದರಿಂದ ನಮ್ಮ ಸುತ್ತಮುತ್ತಲಿನಲ್ಲಿ ಗಿಡಗಳನ್ನು ನೆಟ್ಟು ಮಕ್ಕಳಂತೆ ಅವುಗಳನ್ನು ಪೋಷಿಸಿ ಸಲುಹಬೇಕು ಎಂದು ಕಿವಿ ಮಾತು ಹೇಳಿದರು.
ಪ್ರಾಧಿಕಾರದ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ 1000, ಊರುಗಡೂರು ಬಡಾವಣೆಯಲ್ಲಿ 1500 ನಿದಿಗೆ ಬಡಾವಣೆ, ಭದ್ರಾವತಿಯ ಕುವೆಂಪು ಬಡಾವಣೆ ಸೇರಿದಂತೆ 5 ರಿಂದ 6 ಸಾವಿರ ಗಿಡಗಳನ್ನು ನೆಡಲಾಗುವುದು. ಸುಮಾರು 7 ಅಡಿಯ ಗಿಡಗಳನ್ನು ನೆಡಲಾಗುವುದು. ಅರಣ್ಯ ಇಲಾಖೆಯವರು 2 ವರ್ಷಗಳ ಕಾಲ ಗಿಡಗಳ ನಿರ್ವಹಣೆ ಮಾಡುವರು.
ಸುಮಾರು 14 ವರ್ಷಗಳಿಂದ ಪ್ರಾಧಿಕಾರ ವ್ಯಾಪ್ತಿಯಲ್ಲಿ ಬಡಾವಣೆ ನಿರ್ಮಾಣ ಆಗಿಲ್ಲ. ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಅನೇಕ ವರ್ಷಗಳಿಂದ ನಿವೇಶನಕ್ಕೆ ಸಂಬಂಧಿಸಿದಂತೆ ತೊಂದರೆಗಳಿದ್ದು ಬಗೆಹರಿಸುವ ಕೆಲಸ ಮಾಡುತ್ತಿದ್ದೇನೆ. ನಗರದ ಬಡಾವಣೆಗಳಲ್ಲಿ ಒಟ್ಟು 2300 ನಿವೇಶನಗಳು ಖಾಲಿ ಇವೆ. ಇಲ್ಲಿ ಮನೆಗಳನ್ನು ಕಟ್ಟಬೇಕು. ಇಲ್ಲವಾದಲ್ಲಿ ಅವುಗಳನ್ನು ರದ್ದುಗೊಳಿಸಿ ಮನೆ ಅವಶ್ಯಕತೆ ಇರುವವರಿಗೆ ಹಂಚಿಕೆ ಮಾಡಲು ಸುತ್ತೋಲೆ ಹೊರಡಿಸಿರುವ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಹಲವರಿಗೆ ಈ ಸಂಬಂಧ ನೋಟಿಸ್ ನೀಡಲಾಗಿದೆ ಎಂದರು.
ಊರುಗಡೂರಿನಲ್ಲಿ 60 ಎಕರೆಯಲ್ಲಿ ಬಡಾವಣೆ ನಿರ್ಮಿಸಲಾಗುತ್ತಿದ್ದು 672 ನಿವೇಶನ ನಿರ್ಮಿಸಲಾಗುವುದು. ರೈತರಿಗೆ ನೀಡುವ ನಿವೇಶನ ಹೊರತುಪಡಿಸಿ ಉಳಿದ 431 ನಿವೇಶನಗಳನ್ನು ಹಂಚಿಕೆ ಮಾಡಲು ಅರ್ಜಿ ಆಹ್ವಾನಿಸಿದ್ದು 2 ರಿಂದ 3 ತಿಂಗಳ ಒಳಗೆ ಹಂಚಿಕೆ ಮಾಡಲಾಗುವುದು. ಗೋಪಿಶೆಟ್ಟಿಕೊಪ್ಪದಲ್ಲೂ 104 ಎಕರೆ ಜಮೀನು 50:50 ಅನುಪಾತದಲ್ಲಿ ರೈತರಿಂದ ಖರೀದಿಸಲಾಗುತ್ತಿದೆ. ನಿದಿಗೆಯಲ್ಲಿ 3 ಎಕರೆಯಲ್ಲಿ ಬಡಾವಣೆ ನಿರ್ಮಿಸಲಾಗುತ್ತಿದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗಾಗಿ ಪ್ರಾಧಿಕಾರ ಜಮೀನು ಕೊಂಡು ಬಡಾವಣೆ ನಿರ್ಮಿಸುತ್ತಿದೆ.
ರೈತರು ಖಾಸಗಿಯವರಿಗೆ ತಮ್ಮ ಜಮೀನನ್ನು ಮಾರುವ ಬದಲು ಕಾನೂನುಬದ್ದವಾಗಿ ನಗರಾಭಿವೃದ್ದಿ ಪ್ರಾಧಿಕಾರಕ್ಕೆ ನೀಡಿದರೆ ಎಲ್ಲರಿಗೂ ಅನೂಕವಾಗುತ್ತದೆ. ಸೋಗಾನೆ, ಹೊಳೆಹೊನ್ನೋರು, ಭದ್ರಾವತಿ ಭಾಗದಲ್ಲಿ ಜಮೀನು ಮಾರಾಟ ಮಾಡುವವರು ಇದ್ದರೆ 50:50 ಆಧಾರದಲ್ಲಿ ಪ್ರಾಧಿಕಾರಕ್ಕೆ ಮಾರಾಟ ಮಾಡಬಹುದು. ಪ್ರಾಧಿಕಾರದ ವತಿಯಿಂದ ಇನ್ನೂ ಅಭಿವೃದ್ದಿ ಕೆಲಸಗಳು ಆಗಬೇಕಿದ್ದು ಮಾಸ್ಟರ್ ಪ್ಲಾನ್ ನ್ನು ತಯಾರಿಸಲಾಗುತ್ತಿದೆ.
ಅಟಲ್ ಬಿಹಾರಿ ವಾಜಪೇಯಿ ಬಡಾವಣೆ ಸೇರಿದಂತೆ ನಿವಾಸಿಗಳ ಸಮಸ್ಯೆಗಳಿಗೆ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಒದಗಿಸಲಾಗುವುದು.
ಬಡಾವಣೆಗಳಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯವರ ಸಹಕಾರ ಮತ್ತು ಪಾತ್ರ ಮಹತ್ತರವಾಗಿದ್ದು ಅವರಿಗೆ ಈ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಸೂಡಾ ಸದಸ್ಯ ಹೆಚ್.ಎಸ್.ಸಿದ್ದಪ್ಪ, ಅರಣ್ಯ ಇಲಾಖೆ ಎಸಿಎಫ್ ವಿಜಯಕುಮಾರ್, ಸೂಡಾ ಎಇಇ ಬಸವರಾಜ್, ಸಹಾಯಕ ಅಭಿಯಂತರ ಗಂಗಾಧರಸ್ವಾಮಿ, ಆರ್‌ಎಫ್‌ಓ ವಿಜಯಕುಮಾರ್ ಅಟಲ್ ಬಿಹಾರಿ ವಾಜಪೇಯಿ ಬಡಾವಣೆ ನಿವಾಸಿಗಳು, ಪ್ರಾಧಿಕಾರ ಮತ್ತು ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News
  • United States+1
  • United Kingdom+44
  • Afghanistan+93
  • Albania+355
  • Algeria+213
  • American Samoa+1
  • Andorra+376
  • Angola+244
  • Anguilla+1
  • Antigua & Barbuda+1
  • Argentina+54
  • Armenia+374
  • Aruba+297
  • Ascension Island+247
  • Australia+61
  • Austria+43
  • Azerbaijan+994
  • Bahamas+1
  • Bahrain+973
  • Bangladesh+880
  • Barbados+1
  • Belarus+375
  • Belgium+32
  • Belize+501
  • Benin+229
  • Bermuda+1
  • Bhutan+975
  • Bolivia+591
  • Bosnia & Herzegovina+387
  • Botswana+267
  • Brazil+55
  • British Indian Ocean Territory+246
  • British Virgin Islands+1
  • Brunei+673
  • Bulgaria+359
  • Burkina Faso+226
  • Burundi+257
  • Cambodia+855
  • Cameroon+237
  • Canada+1
  • Cape Verde+238
  • Caribbean Netherlands+599
  • Cayman Islands+1
  • Central African Republic+236
  • Chad+235
  • Chile+56
  • China+86
  • Christmas Island+61
  • Cocos (Keeling) Islands+61
  • Colombia+57
  • Comoros+269
  • Congo - Brazzaville+242
  • Congo - Kinshasa+243
  • Cook Islands+682
  • Costa Rica+506
  • Croatia+385
  • Cuba+53
  • Curaçao+599
  • Cyprus+357
  • Czech Republic+420
  • Côte d’Ivoire+225
  • Denmark+45
  • Djibouti+253
  • Dominica+1
  • Dominican Republic+1
  • Ecuador+593
  • Egypt+20
  • El Salvador+503
  • Equatorial Guinea+240
  • Eritrea+291
  • Estonia+372
  • Eswatini+268
  • Ethiopia+251
  • Falkland Islands+500
  • Faroe Islands+298
  • Fiji+679
  • Finland+358
  • France+33
  • French Guiana+594
  • French Polynesia+689
  • Gabon+241
  • Gambia+220
  • Georgia+995
  • Germany+49
  • Ghana+233
  • Gibraltar+350
  • Greece+30
  • Greenland+299
  • Grenada+1
  • Guadeloupe+590
  • Guam+1
  • Guatemala+502
  • Guernsey+44
  • Guinea+224
  • Guinea-Bissau+245
  • Guyana+592
  • Haiti+509
  • Honduras+504
  • Hong Kong+852
  • Hungary+36
  • Iceland+354
  • India+91
  • Indonesia+62
  • Iran+98
  • Iraq+964
  • Ireland+353
  • Isle of Man+44
  • Israel+972
  • Italy+39
  • Jamaica+1
  • Japan+81
  • Jersey+44
  • Jordan+962
  • Kazakhstan+7
  • Kenya+254
  • Kiribati+686
  • Kosovo+383
  • Kuwait+965
  • Kyrgyzstan+996
  • Laos+856
  • Latvia+371
  • Lebanon+961
  • Lesotho+266
  • Liberia+231
  • Libya+218
  • Liechtenstein+423
  • Lithuania+370
  • Luxembourg+352
  • Macau+853
  • Madagascar+261
  • Malawi+265
  • Malaysia+60
  • Maldives+960
  • Mali+223
  • Malta+356
  • Marshall Islands+692
  • Martinique+596
  • Mauritania+222
  • Mauritius+230
  • Mayotte+262
  • Mexico+52
  • Micronesia+691
  • Moldova+373
  • Monaco+377
  • Mongolia+976
  • Montenegro+382
  • Montserrat+1
  • Morocco+212
  • Mozambique+258
  • Myanmar (Burma)+95
  • Namibia+264
  • Nauru+674
  • Nepal+977
  • Netherlands+31
  • New Caledonia+687
  • New Zealand+64
  • Nicaragua+505
  • Niger+227
  • Nigeria+234
  • Niue+683
  • Norfolk Island+672
  • North Korea+850
  • North Macedonia+389
  • Northern Mariana Islands+1
  • Norway+47
  • Oman+968
  • Pakistan+92
  • Palau+680
  • Palestine+970
  • Panama+507
  • Papua New Guinea+675
  • Paraguay+595
  • Peru+51
  • Philippines+63
  • Poland+48
  • Portugal+351
  • Puerto Rico+1
  • Qatar+974
  • Romania+40
  • Russia+7
  • Rwanda+250
  • Réunion+262
  • Samoa+685
  • San Marino+378
  • Saudi Arabia+966
  • Senegal+221
  • Serbia+381
  • Seychelles+248
  • Sierra Leone+232
  • Singapore+65
  • Sint Maarten+1
  • Slovakia+421
  • Slovenia+386
  • Solomon Islands+677
  • Somalia+252
  • South Africa+27
  • South Korea+82
  • South Sudan+211
  • Spain+34
  • Sri Lanka+94
  • St Barthélemy+590
  • St Helena+290
  • St Kitts & Nevis+1
  • St Lucia+1
  • St Martin+590
  • St Pierre & Miquelon+508
  • St Vincent & Grenadines+1
  • Sudan+249
  • Suriname+597
  • Svalbard & Jan Mayen+47
  • Sweden+46
  • Switzerland+41
  • Syria+963
  • São Tomé & Príncipe+239
  • Taiwan+886
  • Tajikistan+992
  • Tanzania+255
  • Thailand+66
  • Timor-Leste+670
  • Togo+228
  • Tokelau+690
  • Tonga+676
  • Trinidad & Tobago+1
  • Tunisia+216
  • Turkey+90
  • Turkmenistan+993
  • Turks & Caicos Islands+1
  • Tuvalu+688
  • US Virgin Islands+1
  • Uganda+256
  • Ukraine+380
  • United Arab Emirates+971
  • United Kingdom+44
  • United States+1
  • Uruguay+598
  • Uzbekistan+998
  • Vanuatu+678
  • Vatican City+39
  • Venezuela+58
  • Vietnam+84
  • Wallis & Futuna+681
  • Western Sahara+212
  • Yemen+967
  • Zambia+260
  • Zimbabwe+263
  • Åland Islands+358

Popular

More like this
Related

Klive Special Article ಎಲ್ಲಿ ರಾಮನೊ..ಅಲ್ಲಿ ಹನುಮನು..! ...

Klive Special Article ಬುದ್ಧಿರ್ಬಲಂ ಯಶೋಧೈರ್ಯಂ ನಿರ್ಭಯತ್ವಂಅರೋಗತಾಂ/ಅಜಾಡ್ಯಂ ವಾಕ್ಪಟುತ್ವಂಚ ಹನುಮತ್...

Rotary Club Shimoga ಪ್ರಾಥಮಿಕ ಹಂತದಲ್ಲಿಯೇ ಸಂಸ್ಕೃತವನ್ನ ಮಕ್ಕಳಿಗೆ ಕಲಿಸುವ ಯತ್ನ ಆಗಬೇಕು-ವಿಮಲಾ ರೇವಣಕರ್

Rotary Club Shimoga ವಿಶ್ವಕ್ಕೆ ಭಾರತೀಯ ಸಂಸ್ಕೃತಿಯ ಕೊಡುಗೆ ಅಪಾರ, ಋಷಿಮುನಿಗಳು...

Shivaganga Yoga Center ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷರಾಗಿ ಉದ್ಯಮಿ ಎಸ್.ರುದ್ರೇಗೌಡ ಆಯ್ಕೆ

Shivaganga Yoga Center ಶಿವಗಂಗಾ ಯೋಗಕೇಂದ್ರದ ನೂತನ ಅಧ್ಯಕ್ಷರಾಗಿ ವಿಧಾನ...

CM Siddharamaiah ಎಲ್ಲಾ ಗ್ರಾಮಗಳು ಪೋಡಿಮುಕ್ತವಾಗಬೇಕು. ಕೆರೆ ಕಟ್ಟೆ ಒತ್ತುವರಿ ಸರ್ವೆ ಬೇಗ ಮುಗಿಸಿ- ಸಿದ್ಧರಾಮಯ್ಯ

CM Siddharamaiah ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಎಲ್ಲಾ...