Friday, September 27, 2024
Friday, September 27, 2024

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

Date:

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ
ರಂಗಪ್ರಯೋಗದ ಮೂಲಕ ವಿಶೇಷ ಅರಿವು ಕಾರ್ಯಕ್ರಮ ನಡೆದು‌ ಗ್ರಾಮೀಣರ ಮೆಚ್ಚುಗೆಗೆ ಪಾತ್ರವಾಯಿತು.

ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಮಿತಿಯ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ 2023-24ನೇ ಸಾಲಿನ ಒಂದು ವಾರದ ವಾರ್ಷಿಕ ವಿಶೇಷ ಶಿಬಿರವನ್ನು ಅವಳಿ ಗ್ರಾಮಗಳಾದ ಬೆಳಗುತ್ತಿ, ಮಲ್ಲಿಗೇನಹಳ್ಳಿಯಲ್ಲಿ ಆಯೋಜಿಸಲಾಗಿತ್ತು.

ಶಿಬಿರದಲ್ಲಿ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಸಾಮಾಜಿಕ ಕಳಕಳಿಯ “ಸರಿ ನಡೆ” ಬೀದಿ ನಾಟಕ ಪ್ರದರ್ಶಿಸುವ ಮೂಲಕ ಅರಿವು ಮೂಡಿಸುವ ಪ್ರಯತ್ನ ಮಾಡಿದರು.

National Education Committee ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್. ಕೆ. ಚಿದಾನಂದರವರ ರಚನೆ ಹಾಗೂ ನಿರ್ದೇಶನದ ಈ ಬೀದಿ ನಾಟಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಯಿತು.

ಇದೇ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳಿಂದ ಭಾರತ ಮಾತೆಗೆ ದೀಪ ನಮನ ಮತ್ತು ಶಿಕ್ಷಕ ವೃತ್ತಿ ಪ್ರಮಾಣ ವಚನ ಸ್ವೀಕಾರ ಕೂಡಾ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

Athletics Association Committee ರಾಜ್ಯಮಟ್ಟದ ಹಿರಿಯ & ಕಿರಿಯರ ಅಥ್ಲೆಟಿಕ್ಸ್ ಪಂದ್ಯಾವಳಿಯ ವಿಜೇತರಿಗೆ ಅಭಿನಂದನೆ

ಮೈಸೂರಿನಲ್ಲಿ ನಡೆದ ರಾಜ್ಯ ಕಿರಿಯರ ಹಾಗೂ ಹಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನಗರದ...