Monday, March 23, 2026
Monday, March 23, 2026

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

Date:

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ
ರಂಗಪ್ರಯೋಗದ ಮೂಲಕ ವಿಶೇಷ ಅರಿವು ಕಾರ್ಯಕ್ರಮ ನಡೆದು‌ ಗ್ರಾಮೀಣರ ಮೆಚ್ಚುಗೆಗೆ ಪಾತ್ರವಾಯಿತು.

ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಮಿತಿಯ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ 2023-24ನೇ ಸಾಲಿನ ಒಂದು ವಾರದ ವಾರ್ಷಿಕ ವಿಶೇಷ ಶಿಬಿರವನ್ನು ಅವಳಿ ಗ್ರಾಮಗಳಾದ ಬೆಳಗುತ್ತಿ, ಮಲ್ಲಿಗೇನಹಳ್ಳಿಯಲ್ಲಿ ಆಯೋಜಿಸಲಾಗಿತ್ತು.

ಶಿಬಿರದಲ್ಲಿ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಸಾಮಾಜಿಕ ಕಳಕಳಿಯ “ಸರಿ ನಡೆ” ಬೀದಿ ನಾಟಕ ಪ್ರದರ್ಶಿಸುವ ಮೂಲಕ ಅರಿವು ಮೂಡಿಸುವ ಪ್ರಯತ್ನ ಮಾಡಿದರು.

National Education Committee ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್. ಕೆ. ಚಿದಾನಂದರವರ ರಚನೆ ಹಾಗೂ ನಿರ್ದೇಶನದ ಈ ಬೀದಿ ನಾಟಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಯಿತು.

ಇದೇ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳಿಂದ ಭಾರತ ಮಾತೆಗೆ ದೀಪ ನಮನ ಮತ್ತು ಶಿಕ್ಷಕ ವೃತ್ತಿ ಪ್ರಮಾಣ ವಚನ ಸ್ವೀಕಾರ ಕೂಡಾ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...