Thursday, February 5, 2026
Thursday, February 5, 2026

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Date:

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ ಪ್ರಶಸ್ತಿಗಳನ್ನು ಘೋಷಿಸಿದ್ದು, ಶಿವಮೊಗ್ಗದ ಪತ್ರಕರ್ತ ಹಾಗೂ ಸಾಹಿತಿ ಶಿ.ಜು.ಪಾಶ, ಖಾಕಿ ಕವಿ ಮಂಜುನಾಥ್ ಸೇರಿದಂತೆ ಐವರಿಗೆ ಈ ಪ್ರಶಸ್ತಿ ಘೋಷಣೆಯಾಗಿದೆ. ಶಿ.ಜು.ಪಾಶ, ಖಾಕಿ ಕವಿ ಮಂಜುನಾಥ್‌ರವರ ಜೊತೆ ಕೊ.ಮ.ಮುತ್ತಣ್ಣ, ಎಚ್.ಸುಂದರಮ್ಮ, ಮನ್ಸೂರ್ ಮುಲ್ಕಿರವರಿಗೂಜನ್ನ ಕಾವ್ಯ ಪ್ರಶಸ್ತಿ ಘೋಷಿಸಲಾಗಿದೆ.
Hassan Manikya Prakashana ಈ ಪ್ರಶಸ್ತಿ ಪ್ರದಾನ ಸಮಾರಂಭ ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನ ಜಯ ಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಸೆ.೨೮ರ ಶನಿವಾರ ಬೆಳಿಗ್ಗೆ ೧೦ಕ್ಕೆ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...