Monday, February 2, 2026
Monday, February 2, 2026

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Date:

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನು ಕೃಷಿ ಕೊಳಗಳ ನಿರ್ಮಾಣ ಒಟ್ಟು 5.33 ಹೆಕ್ಟೆರ‍್ಗಳು ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ ಸಾಂಪ್ರದಾಯಿಕ ಮೀನುಗಾರಿಕೆಗೆ ಎಫ್ರ‍್ಪಿ ಬದಲಿ ದೋಣಿ ನಿರ್ಮಾಣಕ್ಕಾಗಿ ಸಹಾಯ ಘಟಕಕ-01 (ಸಾಮಾನ್ಯ 01), ಮೀನು ಮರಿ ಪಾಲನಾ ಘಟಕ ನಿರ್ಮಾಣದ ಸಹಾಯ ಒಟ್ಟು 7.10 ಹೆಕ್ಟೇರ್ ಗುರಿ ಇದ್ದು ಸಾಮಾನ್ಯ 03, ಮಹಿಳೆ 02, ಮತ್ತು ಪರಿಶಿಷ್ಡ ಪಂಗಡ 2.10 ಹೆಕ್ಷೇರ್, ಸೈಕಲ್ ವಿತ್ ಐಸ್ ಬಾಕ್ಸ್ ಸಾಮಾನ್ಯ ವರ್ಗಕ್ಕೆ 01 ಗುರಿ ಹಾಗೂ ಹೊಸದಾದ ಮೀನುಮಾರಾಟ ಕಿಯೋಸ್ಕ್ ನಿರ್ಮಾಣಕ್ಕಾಗಿ ಅಲಂಕಾರಿಕ ಮೀನು ಮಾರಾಟ ಮಳಿಗೆ ಪರಿಶಿಷ್ಟ ಜಾತಿ 01 ಗುರಿ ನೀಡಲಾಗಿದೆ.
 Department of Fisheries ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ರಷ್ಟು ಹಾಗೂ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು.
ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅ.10 ರೊಳಗಾಗಿ ಸಂಬAಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಪೂರ್ಣ ದಾಖಲೆಗಳೊಂದಿಗೆ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...