Thursday, June 18, 2026
Thursday, June 18, 2026

CM Siddaramaiah VS Kumaraswamy ಸಚಿವ ಕುಮಾರಸ್ವಾಮಿ ಬೈಲ್ ನಲ್ಲಿದ್ದಾರೆ.ಅವರು ಮೊದಲು ರಾಜಿನಾಮೆ ಕೊಡಬೇಕು- ಸಿದ್ಧರಾಮಯ್ಯ

Date:

CM Siddaramaiah VS Kumaraswamy ತಮ್ಮ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ , ಜೆಡಿಎಸ್ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,17 ಎ ಪ್ರಕಾರ ಎಫ್ ಐ ಆರ್ ದಾಖಲು ಮಾಡಿ, ತನಿಖೆ ಮಾಡುತ್ತಾರೆ . ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚುನಾವಣಾ ಬಾಂಡ್ ಸಂಬಂಧಿಸಿದಂತೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆಯೂ ಎಫ್ ಐ ಆರ್ ದಾಖಲಿಸಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಅವರು ರಾಜಿನಾಮೆ ಕೊಡುತ್ತಾರೆಯೇ ? ಎಂದು ಪ್ರಶ್ನಿಸಿದರು.
CM Siddaramaiah VS Kumaraswamy ಬಿಜೆಪಿಯವರು, ಸಿಎಂ ರಾಜಿನಾಮೆ ಕೊಡುತ್ತಾರೆ ಎನ್ನುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮೊದಲು ಕುಮಾರಸ್ವಾಮಿಯವರು ರಾಜಿನಾಮೆ ನೀಡಲಿ. ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿಯವರೂ ರಾಜಿನಾಮೆ ನೀಡಬೇಕಾಗುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...