Friday, March 20, 2026
Friday, March 20, 2026

Dasara Festival ತೀರ್ಥಹಳ್ಳಿಯಲ್ಲಿ ದಸರಾ ಕವಿಗೋಷ್ಠಿಗೆ ಸ್ಪರ್ಧೆ‌. ಕವಿಗಳ ಕವಿತೆಗೆ ಆಹ್ವಾನ

Date:

Dasara Festival ರಾಮೇಶ್ವರ ದೇವರ ದಸರಾ ಉತ್ಸವದ ಅಂಗವಾಗಿ ದಸರಾ ಸಮಿತಿ ವಿಭಾಗದ ವತಿಯಿಂದ ಈ ವರ್ಷ ಕೂಡಾ ಅಕ್ಟೋಬರ್ 10 ನೇ ತಾರೀಕಿನಂದು ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಮಟ್ಟದ ಕವಿಗೋಷ್ಠಿಯನ್ನು ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ದಸರಾ ಕವಿಗೋಷ್ಠಿ ಸಂಚಾಲಕರಾದ ಡಾನ್ ರಾಮಣ್ಣ ತಿಳಿಸಿದ್ದಾರೆ.
ಪ್ರಥಮ ಬಹುಮಾನ 5000 ರೂ, ದ್ವಿತೀಯ 3000 ರೂ, ತೃತೀಯ 2000 ಹಾಗೂ ಸಮಾಧಾನಕರ ೧೦೦೦ ರೂ ನಗದು ಬಹುಮಾನದೊಂದಿಗೆ ಸ್ಮರಣಿಕೆ ನೀಡಿ ಗೌರವಿಸಲಾಗುವುದು. ತಾಲೂಕಿನವರನ್ನು ಹೊರತು ಪಡಿಸಿ ಹೊರಗಿನಿಂದ ಬರುವವರಿಗೆ ಬಸ್ ಪ್ರಯಾಣ ವೆಚ್ಚವನ್ನೂ ನೀಡಲಾಗುವುದು.
Dasara Festival ಕವನವನ್ನು ಕಳುಹಿಸಲು ಕೊನೆಯ ದಿನ ಅ. 09. ಈ ಮೊದಲು ಬೇರೆಡೆ ಪ್ರಸ್ತುತಪಡಿಸದ ಸಾಮಾಜಿಕ ಕಳಕಳಿಯ ಕವನಗಳಿಗೆ ಸ್ವಾಗತ. ಒಂದು ಪುಟಕ್ಕೆ ಸೀಮಿತವಾಗಿದ್ದು ವಾಚನ ಸಮಯ ಮೂರು ನಿಮಿಷ ಮೀರದಂತಿರಬೇಕು.
ಕವನವನ್ನು ಕಳುಹಿಸುವವರು ಪೂರ್ಣ ವಿಳಾಸದೊಂದಿಗೆ ತಮ್ಮ ಪರಿಚಯವನ್ನು 9480924888, 9480924088ಕ್ಕೆ ಕಳುಹಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...