Tuesday, April 22, 2025
Tuesday, April 22, 2025

Sahyadri Arts College ಭಾಷೆಗೆ ನಮ್ಮೆಲ್ಲರನ್ನೂ ಪೊರೆಯುವ ಶಕ್ತಿ ಇದೆ – ಸತೀಶ ಜವರೇಗೌಡ

Date:

Sahyadri Arts College ಕನ್ನಡ ಭಾಷೆಗೆ ಮನಸ್ಸುಗಳನ್ನು ಬೆಸೆಯುವ ಶಕ್ತಿಯಿದೆ ಎಂದು ಸಾಹಿತಿ ಹಾಗೂ ಸಂಸ್ಕೃತಿ ಚಿಂತಕ ಟಿ.ಸತೀಶ್ ಜವರೇಗೌಡ ಹೇಳಿದರು.
ಅವರು ಹಾಸನದ ಮಾಣಿಕ್ಯ ಪ್ರಕಾಶನದ ವತಿಯಿಂದ ಸಹ್ಯಾದ್ರಿ ಕಲಾ ಕಾಲೇಜಿನ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ 8ನೇ ಕವಿಕಾವ್ಯ ಸಂಭ್ರಮ ಹಾಗೂ ಜನ್ನಕಾವ್ಯ ಪರೀಕ್ಷೆ ಮತ್ತು ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
Sahyadri Arts College ಭಾಷೆಗೆ ನಮ್ಮೆಲ್ಲರನ್ನು ಪೊರೆಯುವ ಶಕ್ತಿಯಿದೆ, ಅದೊಂದು ಜೀವತಂತು. ವರ್ತಮಾನದ ತಲ್ಲಣದ ಈ ಸಂದರ್ಭದಲ್ಲಿ ವಿಕೃತಗಳೇ ವಿಜೃಂಭಿಸಿರುವಾಗ ಸಾಹಿತ್ಯದ ಮೂಲಕ ಸಾಮರಸ್ಯವನ್ನು ಬೆಸೆಯಬೇಕಾಗಿದೆ. ಸಾಹಿತ್ಯಕ್ಕೆ ತನ್ನದೇ ಆದ ಶಕ್ತಿಯಿದೆ. ಹಲವು ಕ್ರಾಂತಿಗಳ ಹಿಂದೆ ಸಾಹಿತ್ಯದ ಪ್ರೇರಕ ಶಕ್ತಿ ಇರುತ್ತದೆ. ಭಾಷೆ ಭಾವೈಕ್ಯತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದರು.
ಸಾಹಿತ್ಯದ ವಿಕೇಂದ್ರಿಕರಣದ ಬದಲು ಜಾತಿಯತೆ, ಧರ್ಮಾಂಧತೆ ವಿಕೇಂದ್ರಿಕರಣವಾಗುತ್ತಿದೆ. ಇದನ್ನೆಲ್ಲ ದಮನ ಮಾಡಲು ಸಾಹಿತ್ಯವೇ ಮದ್ದಾಗುತ್ತದೆ ಕೂಡ, ಸಾಹಿತ್ಯದ ಜವಬ್ದಾರಿ ಕೂಡ ಹೆಚ್ಚಿದೆ. ಒಗ್ಗಟ್ಟನ್ನು ಬೆಸೆಯುವ ಸಾಮಾಜದ ಸಾಮರಸ್ಯವನ್ನು ಹೆಚ್ಚಿಸುವಂತೆ ಸಾಹಿತ್ಯವಿರಬೇಕು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....