Monday, December 15, 2025
Monday, December 15, 2025

Shivamogga Karnataka Sanga ಕರ್ನಾಟಕ ಸಂಘದ ನಿರ್ಗಮಿತ ಅಧ್ಯಕ್ಷ ಸುಂದರ್ ರಾಜ್ ಅವರಿಂದ ಮಾಧ್ಯಮಗಳಿಗೆ ಧನ್ಯವಾದ ಅರ್ಪಣೆ

Date:

Shivamogga Karnataka Sanga ನಿಮ್ಮೆಲ್ಲರ ಸಹಕಾರ ಮತ್ತು ಬೆಂಬಲದಿಂದ ನಾನು ಯಶಸ್ವಿಯಾಗಿ ಮೂರು ವರ್ಷಗಳ ಕಾಲ ಕರ್ನಾಟಕ ಸಂಘದ ಅಧ್ಯಕ್ಷನಾಗಿ ಕೆಲಸ ನಿರ್ವಹಿಸುಬಂತಾಯಿತು. ಅದಕ್ಕಾಗಿ ನಿಮ್ಮನ್ನು ಅಭಿನಂದಿಸುತ್ತೇನೆ ಎಂದು ಶಿವಮೊಗ್ಗ ಕರ್ನಾಟಕ ಸಂಘದ ನಿರ್ಗಮಿತ ಅಧ್ಯಕ್ಷರಾದ ಎಂ.ಎನ್. ಸುಂದರರಾಜ್ ಅವರು ತಿಳಿಸಿದ್ದಾರೆ. ಮೂರು ವರ್ಷಗಳಲ್ಲಿ ನಡೆದ ಕಾರ್ಯಗಳ ಸಂಕ್ಷಿಪ್ತ ವರದಿ ಇಲ್ಲಿದೆ.

  1. ೩೬ ಸಾಹಿತಿಗಳಿಗೆ ಪುಸ್ತಕ ಬಹುಮಾನ
  2. ರಾಜ್ಯೋತ್ಸವ ಪ್ರಶಸ್ತಿ ಸೇರಿ ಮೂರು ರಾಜ್ಯಮಟ್ಟದ ಪ್ರಶಸ್ತಿ
  3. ೧೯ ಸಿಸಿ ಕ್ಯಾಮರಾಗಳ ಅಳವಡಿಕೆ
  4. ೨೩ ತಿಂಗಳ ಅತಿಥಿ ಕಾರ್ಯಕ್ರಮ
  5. ಮೂರು ಚಿತ್ರಕಲಾ ಪ್ರದರ್ಶನ
  6. ವೇದಿಕೆಯ ಎರಡೂ ಬದಿ ತೈಲ ವರ್ಣ ಚಿತ್ರ
  7. ಇಡೀ ಕಟ್ಟಡದ ಬಣ್ಣ ಲೇಪನ
  8. ಕರ್ನಾಟಕ ಸಂಘದ ಹೆಸರಿನ ವಿದ್ಯುತ್ ಫಲಕ ಅಳವಡಿಕೆ
  9. ಆಕಾಶವಾಣಿಯ ಕನ್ನಡ ಕಜ್ಜಾಯ ಕಾರ್ಯಕ್ರಮದಲ್ಲಿ ಸಂಘದ ಕುರಿತು ವಿಶೇಷ ಕಾರ್ಯಕ್ರಮ
  10. ದೂರದರ್ಶನ ಚಂದನದಲ್ಲಿ ಸಂದರ್ಶನ ಪ್ರಸಾರ
  11. ೩೫ ರಾಜ್ಯಮಟ್ಟದ ಸಾಹಿತಿಗಳು ಮತ್ತು ಕಲಾವಿದರನ್ನು ಆಹ್ವಾನಿಸಲಾಗಿದೆ
  12. ೫ ಸಂಗೀತ ಕಾರ್ಯಕ್ರಮ
  13. ಎರಡು ನಾಟಕ ಪ್ರದರ್ಶನ
  14. ಹತ್ತು ಸಂಘ ಸಂಸ್ಥೆಗಳ ಸಹಯೋಗ
  15. ಮೂರು ವಿಚಾರ ಸಂಕಿರಣ ಗಳು
  16. ‌ಕಾವ್ಯ- ಕಥನ ಗೋಷ್ಠಿ
  17. ಐದು ಹಿರಿಯ ಸಾಹಿತಿಗಳಿಗೆ ಜೀವಮಾನ ಸಾಧನೆ ಪ್ರಶಸ್ತಿ
  18. ರಾಜ್ಯೋತ್ಸವದ ಸಮಯದಲ್ಲಿ ನೀಡಿದ ಐದು ಲಕ್ಷ ರೂ.ನ್ನು ಇಡುಗಂಟಾಗಿ ಇಟ್ಟು ಅದರಲ್ಲಿ ಬರುವ ಬಡ್ಡಿಯಿಂದ ಪ್ರತಿವರ್ಷ ಇಬ್ಬರು ವ್ಯಕ್ತಿ ಅಥವಾ ಸಂಸ್ಥೆ ಗೆ ನಗದು ಪುರಸ್ಕಾರ ಮತ್ತು ಸನ್ಮಾನ.
  19. ಸಿಬ್ಬಂದಿಗೆ ಸೇವಾ ಭದ್ರತೆ
  20. ಇಷ್ಟೆಲ್ಲ ಕಾರ್ಯಕ್ರಮ ಮಾಡಲು ನೆರವಾದ ತಮಗೆ ಹೃತ್ಪೂರ್ವಕ ವಂದನೆಗಳು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...