Saturday, December 6, 2025
Saturday, December 6, 2025

Gandhi Jayanthi ಗಾಂಧೀಜಿ & ಶಾಸ್ತ್ರೀಜಿ ನಮ್ಮೆಲ್ಲರ ಹೆಮ್ಮೆ- ಎನ್.ಎನ್.ಕಬ್ಬೂರ

Date:

Gandhi Jayanthi ಶಾಂತಿಯ ಹರಿಕಾರರಾದ ಮಹಾತ್ಮ ಗಾಂಧೀಜಿಯವರು ಇಡೀ ವಿಶ್ವಕ್ಕೆ ಅಹಿಂಸೆಯ ಪಾಠ ಹೇಳಿಕೊಟ್ಟು, ಅದರ ಮೂಲಕವೇ ಜಗತ್ತನ್ನು ಗೆದ್ದರು, ಅದೇ ರೀತಿ ಲಾಲ್ ಬಹದ್ದೂರ ಶಾಸ್ತ್ರಿಯವರು ಭಾರತೀಯ ಜನರಿಗೆ ದೇಶಪ್ರೇಮ ಹಾಗೂ ನೈತಿಕತೆ ಮಾರ್ಗದರ್ಶನ ಮಾಡಿದರು. ಅವರ ಜಯಂತಿಯ ಈ ದಿನದಂದು ಅವರು ಹಾಕಿಕೊಟ್ಟ ದಾರಿಯಲ್ಲಿ ನಾವು ನೀವೆಲ್ಲ ಸಾಗಬೇಕಾಗಿದೆ, ಈ ಇಬ್ಬರು ಮಹಾನ್ ನಾಯಕರು ನಮ್ಮೆಲ್ಲರ ಹೆಮ್ಮೆಯಾಗಿದ್ದಾರೆ” ಎಂದು ಶಿಕ್ಷಕ ಎನ್.ಎನ್.ಕಬ್ಬೂರ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪಟ್ಟಣದ ಸ.ಕಿ.ಪ್ರಾ ಕನ್ನಡ ಶಾಲೆ ನಂ-6 ರಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಂತರ ಗಾಂಧೀಜಿ ಮತ್ತು ಶಾಸ್ತ್ರಿಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

Gandhi Jayanthi ಮಕ್ಕಳು ಗಾಂಧೀಜಿ ಹಾಗೂ ಶಾಸ್ತ್ರಿಜಿಯವರ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಭಾಷಣಗಳ ಮೂಲಕ ಹಂಚಿಕೊಂಡರು, ಈ ವೇಳೆ ಶಿಕ್ಷಕಿ ಎಮ್.ಆರ್.ಫಂಡಿ ಮಕ್ಕಳಿಗೆ ಬುಕ್ ಹಾಗೂ ಪೆನ್ನುಗಳನ್ನು ಬಹುಮಾನವಾಗಿ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿಯವರು, ಪಾಲಕ-ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...