Sunday, December 14, 2025
Sunday, December 14, 2025

Gandhi Jayanthi ಗಾಂಧೀಜಿ & ಶಾಸ್ತ್ರೀಜಿ ನಮ್ಮೆಲ್ಲರ ಹೆಮ್ಮೆ- ಎನ್.ಎನ್.ಕಬ್ಬೂರ

Date:

Gandhi Jayanthi ಶಾಂತಿಯ ಹರಿಕಾರರಾದ ಮಹಾತ್ಮ ಗಾಂಧೀಜಿಯವರು ಇಡೀ ವಿಶ್ವಕ್ಕೆ ಅಹಿಂಸೆಯ ಪಾಠ ಹೇಳಿಕೊಟ್ಟು, ಅದರ ಮೂಲಕವೇ ಜಗತ್ತನ್ನು ಗೆದ್ದರು, ಅದೇ ರೀತಿ ಲಾಲ್ ಬಹದ್ದೂರ ಶಾಸ್ತ್ರಿಯವರು ಭಾರತೀಯ ಜನರಿಗೆ ದೇಶಪ್ರೇಮ ಹಾಗೂ ನೈತಿಕತೆ ಮಾರ್ಗದರ್ಶನ ಮಾಡಿದರು. ಅವರ ಜಯಂತಿಯ ಈ ದಿನದಂದು ಅವರು ಹಾಕಿಕೊಟ್ಟ ದಾರಿಯಲ್ಲಿ ನಾವು ನೀವೆಲ್ಲ ಸಾಗಬೇಕಾಗಿದೆ, ಈ ಇಬ್ಬರು ಮಹಾನ್ ನಾಯಕರು ನಮ್ಮೆಲ್ಲರ ಹೆಮ್ಮೆಯಾಗಿದ್ದಾರೆ” ಎಂದು ಶಿಕ್ಷಕ ಎನ್.ಎನ್.ಕಬ್ಬೂರ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪಟ್ಟಣದ ಸ.ಕಿ.ಪ್ರಾ ಕನ್ನಡ ಶಾಲೆ ನಂ-6 ರಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಂತರ ಗಾಂಧೀಜಿ ಮತ್ತು ಶಾಸ್ತ್ರಿಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

Gandhi Jayanthi ಮಕ್ಕಳು ಗಾಂಧೀಜಿ ಹಾಗೂ ಶಾಸ್ತ್ರಿಜಿಯವರ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಭಾಷಣಗಳ ಮೂಲಕ ಹಂಚಿಕೊಂಡರು, ಈ ವೇಳೆ ಶಿಕ್ಷಕಿ ಎಮ್.ಆರ್.ಫಂಡಿ ಮಕ್ಕಳಿಗೆ ಬುಕ್ ಹಾಗೂ ಪೆನ್ನುಗಳನ್ನು ಬಹುಮಾನವಾಗಿ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿಯವರು, ಪಾಲಕ-ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...