Tuesday, February 3, 2026
Tuesday, February 3, 2026

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Date:

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ ಪ್ರಯುಕ್ತ ಅ.03ರಿಂದ ಅ. 12ರವರೆಗೆ ಶರನ್ನವರಾತ್ರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪ್ರತಿನಿತ್ಯ ಬೆಳಿಗ್ಗೆ 8 ಗಂಟೆಯಿಂದ ಚಂಡಿಕಾಪಾರಾಯಣ ಹಾಗೂ ದೇವಿಗೆ ವಿಶೇಷ ಅಲಂಕಾರ , ಬೆಳಿಗ್ಗೆ 10 ಗಂಟೆಯಿಂದ ಹೋಮ ಪ್ರಾರಂಭವಾಗಲಿದೆ 12:30ಕ್ಕೆ ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗವಿರುತ್ತದೆ.
ಪ್ರತಿನಿತ್ಯ ಸಂಜೆ 6.00 ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಸಂಜೆ 08 ಗಂಟೆಗೆ ಉಯ್ಯಾಲೇ ಸೇವೆ ಪ್ರಾರಂಭ, 8:30ಕ್ಕೆ ಮಹಾಮಂಗಳಾರತಿ ರ್ಥಪ್ರಸಾದ ವಿನಿಯೋಗವಿರುತ್ತದೆ.
Chaudeshwari Temple ಅ.o3ಗುರುವಾರದಂದು ಶ್ರೀಮತಿ ಡಾ|| ರಶ್ಮಿ ಶ್ರೀ ಡಾ || ಅನಿಲ್‌ಕುಮಾರ್ ಕುಟುಂಬದವರಿಂದ ದೇವಿಗೆ ಅರಿಶಿನ-ಕುಂಕುಮ ಅಲಂಕಾರ, ಶ್ರೀಮತಿ ಭವಾನಿ ಶ್ರೀ ಜಯಣ್ಣ ಕುಟುಂಬದವರಿಂದ , ಶ್ರೀಮತಿ ಭವಾನಿ ಮತ್ತು ಶ್ರೀ ಶಶಿಧರ್ ಕುಟುಂಬದವರಿಂದ ದೀಪ ನಮಸ್ಕಾರ, ಶ್ರೀಮತಿ ದಿವ್ಯ ಡಾ|| ಮೋಹನ್ ಕುಟುಂಬದವರಿಂದ ಉಯ್ಯಾಲೇ ಸೇವೆಯನ್ನು ಹಮ್ಮಿಕೊಳ್ಳಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶ್ರೀ ಚೇತನ್ ಭಟ್ 9980247081 ಶ್ರೀ ಕೆ. ಶೇಖರ್ 9448888129 ಸಂಪರ್ಕಿಸಬಹುದು.
ಭಕ್ತಾದಿಗಳು ಎಲ್ಲಾ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...