Wednesday, July 9, 2025
Wednesday, July 9, 2025

Raitha Dasara 2024 ರೈತ ದಸರಾದಲ್ಲಿ ತಂಬಾಕು ದುಷ್ಪರಿಣಾಮದ ಬಗ್ಗೆ ಮಾಹಿತಿ ಚಟುವಟಿಕೆ

Date:

Raitha Dasara 2024 ರಾಷ್ಟಿçÃಯ ತಂಬಾಕು ನಿಯಂತ್ರಣ ಕೋಶವು ದಿನಾಂಕ 5.10.2024 ರಂದು ಶಿವಮೊಗ್ಗ ನಗರದ ಕುವೆಂಪು ರಂಗ ಮಂದಿರ ಇಲ್ಲಿ ರೈತ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿತ್ತು.

Raitha Dasara 2024 ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿಗಳುಳ್ಳ ಭಿತ್ತಿ ಚಿತ್ರಗಳು, ಭಿತ್ತಿ ಪತ್ರಗಳು ಹಾಗೂ ಕರಪತ್ರಗಳನ್ನು ನಿಗದಿಪಡಿಸಿದ್ದ ಸ್ಟಾಲಿನಲ್ಲಿ ಪ್ರದರ್ಶಿಸಿ ಯುವಕರಿಗೆ, ರೈತರಿಗೆ ಹಾಗು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ವಿಶೇಷವಾಗಿ ತಂಬಾಕು ಮುಕ್ತ ಯುವ ಅಭಿಯಾನ 2.0 ಕುರಿತು ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗು ಸಾರ್ವಜನಿಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ನವದೆಹಲಿಯಲ್ಲಿ”ಸಿಎಂ”ಸಿದ್ಧರಾಮಯ್ಯ ಅವರಿಂದ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಭೇಟಿ

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ...

Rotary Club ರೋಟರಿ ಕ್ಲಬ್ ರಿವರ್ ಸೈಡ್ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿ ಸನ್ಮಾನ

Rotary Club 24 ವರ್ಷಗಳಿಂದ ನಿರಂತರವಾಗಿ ಮನುಕುಲದ ಸೇವೆಯಲ್ಲಿ ಹಾಗೂ ಸಮಾಜಮುಖಿ...

Sitaramchandra Temple ಭಗವದ್ಗೀತೆಯ ಜ್ಞಾನದಿಂದ ಸಮಾಜದಲ್ಲಿ ಶಾಂತಿ & ಮಾನವೀಯತೆ ಸ್ಥಾಪನೆ- ಅಶೋಕ ಭಟ್

Sitaramchandra Temple ಭಗವದ್ಗೀತಾ ಜ್ಞಾನವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡರೆ ಸರ್ವರೂ ಸಮಾನರಾಗಿ ಸಮಾಜದಲ್ಲಿ...

Congress Karnataka ಕೆಪಿಸಿಸಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಇ.ಎನ್.ರಮೇಶ್

Congress Karnataka ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ...