Thursday, September 17, 2026
Thursday, September 17, 2026

Veera Rani Kittoor Channamma ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿಗೆ ತೀರ್ಥಹಳ್ಳಿಯಲ್ಲಿ ಅದ್ಧೂರಿ ಸ್ವಾಗತ

Date:

Veera Rani Kittoor Channamma ವೀರ ರಾಣಿ ಕಿತ್ತೂರು ಚನ್ನಮ್ಮಾಜಿಯ ವಿಜಯ ಜ್ಯೋತಿಯನ್ನು ತೀರ್ಥಹಳ್ಳಿ ಮತಕ್ಷೇತ್ರದ ಮಾಜಿ ಗೃಹ ಮಂತ್ರಿಗಳು ಹಾಗೂ ಹಾಲಿ ಶಾಸಕರಾದ ಸನ್ಮಾನ್ಯ ಶ್ರೀ ಅರಗ ಜ್ಞಾನೇಂದ್ರ ರವರು ಹಾಗೂ ತಹಶೀಲ್ದಾರರಾದ ಮಾನ್ಯ ಶ್ರೀ ಜಕ್ಕನಗೌಡರ ಹಾಗೂ ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷರಾದ ಸಂದೇಶ್ ಜವಳಿ, ತಹಶೀಲ್ದಾರ ಕಛೇರಿಯ ರೆವೆನ್ಯೂ ಇನ್ಸಪೆಕ್ಟರ್ ಸಮೀರ, ತಹಶೀಲ್ದಾರ ಕಛೇರಿ ಸಿಬ್ಬಂದಿಗಳಾದ ಸುನೀತ್ ಎಚ್. ರಾಜಶೇಖರ ಆರ್, ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿಗಳು ಹಾಗೂ ಪೋಲೀಸ್ ಇಲಾಖೆ ಸಿಬ್ಬಂದಿಗಳು ಚನ್ನಮ್ಮಾಜಿಯ ವಿಜಯ ಜ್ಯೋತಿಯನ್ನು ವಾದ್ಯಮೇಳದೊಂದಿಗೆ ಬರಮಾಡಿಕೊಂಡು, ವಿಜಯ ಜ್ಯೋತಿಗೆ ಪೂಜೆಯನ್ನು ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...