Monday, March 23, 2026
Monday, March 23, 2026

Navaratri Festival ನವರಾತ್ರಿ ಆರನೇ ದಿನ. ಕಾತ್ಯಾಯಿನಿ ರೂಪದಲ್ಲಿ ದೇವಿಯ ಆರಾಧನೆ. ಲೇ: ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ.

Date:

Navaratri Festival “ಚಂದ್ರಹಾಸೋ ಜ್ವಲಕರಾ
ಶಾರ್ದೂಲ ವರ ವಾಹನಾ/
ಕಾತ್ಯಾಯನೀ ಶುಭಂ ದದ್ಯಾತ್
ದೇವಿ ದಾನವಘಾತಿನೀ//

ಇಂದು ನವರಾತ್ರಿ ಹಬ್ಬದ ಆರನೆಯ ದಿನ.
ನವದುರ್ಗೆಯರ ರೂಪವಾದ “ಕಾತ್ಯಾಯನಿ ದೇವಿ”
ಯನ್ನು ಆರಾಧಿಸಿ ಪೂಜಿಸಲಾಗುತ್ತದೆ.
ಕಾತ್ಯಾಯನಎನ್ನುವಮುನಿಯುಪಾರ್ವತೀದೇವಿಯಂತಹಮಗಳನ್ನುಪಡೆಯುವುದಕ್ಕಾಗಿತಪಸ್ಸುಮಾಡುತ್ತಾನೆ.ಈ ಋಷಿಮುನಿಯ ತಪಸ್ಸಿಗೆ ಮೆಚ್ಚಿ ದುರ್ಗಾಮಾತೆಯು
Navaratri Festival ಮಗಳನ್ನು ಕರುಣಿಸುತ್ತಾಳೆ.ಅದರಂತೆ ಈ ಮಗುವಿಗೆ
ಕಾತ್ಯಾಯನಿ ಎಂದು ಹೆಸರಿಡಲಾಗುತ್ತದೆ.ಕಾತ್ಯಾಯನಿ ದೇವಿಯ ಸ್ವರೂಪವು ಉಗ್ರವಾಗಿರುತ್ತದೆ.ರಾಕ್ಷಸನ ಸಂಹಾರಕ್ಕೆ ಸಿದ್ಧವಾಗಿರುವಂತೆ ಕಾಣುವಳು.ಸಿಂಹ ವಾಹಿನಿಯಾದ ಈ ದೇವಿಯು ಭಕ್ತರ ಪಾಲಿಗೆ ಶಾಂತಿ ಸ್ವರೂಪಿಣಿಮತ್ತುಮಾತೃಸ್ವರೂಪಿಣಿಯೂಆಗಿದ್ದಾಳೆ.ದುಷ್ಟಶಕ್ತಿಗಳನ್ನುದಮನಮಾಡುವದುರ್ಗಾಮಾತೆಯಾಗಿದ್ದಾಳೆ.ಇಂತಹಮಾತೃಸ್ವರೂಪಿಣಿಯಾದದುರ್ಗಾಮಾತೆಯನ್ನು ಭಕ್ತಿಯಿಂದ ಪೂಜಿಸಿ ದೇವಿಯ ಅನುಗ್ರಹ ಪಡೆಯೋಣ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...