Wednesday, February 4, 2026
Wednesday, February 4, 2026

Karnataka Urban Water Supply and Board ಎಡಬಿಡದ ಮಳೆ ಪರಿಣಾಮ ನೀರಿನಲ್ಲಿ ಕೆಂಪುಬಣ್ಣ, ಕುದಿಸಿ ಆರಿಸಿ ನೀರು ಕುಡಿಯಲು ಶಿವಮೊಗ್ಗ ಜಲ ಮಂಡಳಿ ಮನವಿ

Date:

Karnataka Urban Water Supply and Board ಶಿವಮೊಗ್ಗ, ನಗರ ನೀರು ಸರಬರಾಜು ವ್ಯವಸ್ಥೆಯನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ನಿರ್ವಹಿಸಲಾಗುತ್ತಿದ್ದು, ಅ.08ರಂದು ಬಂದ ಮಳೆಯಿಂದಾಗಿ ಗಾಜನೂರು ಡ್ಯಾಂ ಮತ್ತು ತುಂಗಾ ನದಿಯ ನೀರಿನಲ್ಲಿ ಕೆಂಪು ಬಣ್ಣವು (ಟರ್ಬಿಡಿಟಿ) ಹೆಚ್ಚಾಗಿದ್ದು, ನೀರನ್ನು ಸಾರ್ವಜನಿಕರು ಕುದಿಸಿ, ಆರಿಸಿ ಕುಡಿಯುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...