Tuesday, February 3, 2026
Tuesday, February 3, 2026

Chikkamagaluru Police ಚಿಕ್ಕಮಗಳೂರು ದತ್ತಪೀಠದ ಬಳಿ ಕಂದಕಕ್ಕೆ ಬಿದ್ದ ಕಾರು ಸ್ಥಳೀಯರಿಂದ ಪ್ರಯಾಣಿಕರ ರಕ್ಷಣೆ

Date:

Chikkamagaluru Police ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 250 ಅಡಿ ಆಳಕ್ಕೆ ಬಿದ್ದಿರುವ ಘಟನೆ ದತ್ತಪೀಠ (ಮಾರ್ಗದ ಕವಿಕಲ್ ಗಂಡಿ ಬಳಿ ಸಂಭವಿಸಿದೆ.
ಮೂಲತಃ ತೆಲಂಗಾಣ ರಾಜ್ಯದ ನೋಂದಣಿ ಇರುವ ಕಾರು ಆಕ್ಟಿಡೆಂಟ್‌ ಆಗಿದ್ದು, ಕಾರಿನಲ್ಲಿದ್ದವರು ಹೈದರಾಬಾದ್‌ ನವರು ಎನ್ನಲಾಗಿದೆ. ಅದೃಷ್ಟಕ್ಕೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Chikkamagaluru Police ಕಾರು ಪ್ರಪಾತಕ್ಕೆ ಉರುಳುವಾಗ ಮರಗಳು ಅಡ್ಡಿಯಾದ್ದರಿಂದ ಕಾರಿನಲ್ಲಿದ್ದ ಮಗುವೂ ಸೇರಿದಂತೆ ಐವರು ಬಚಾವ್‌ ಆಗಿದ್ದಾರೆ. ಇನ್ನೂ ಕಾರು ಪಾತಾಳಕ್ಕೆ ಬಿದ್ದ ವಿಷಯ ತಿಳಿಯುತ್ತಲೇ ಸ್ಥಳೀಯರು ದೌಡಾಯಿಸಿ ಎಲ್ಲಾ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...