Saturday, December 6, 2025
Saturday, December 6, 2025

Chikkamagaluru Police ಚಿಕ್ಕಮಗಳೂರು ದತ್ತಪೀಠದ ಬಳಿ ಕಂದಕಕ್ಕೆ ಬಿದ್ದ ಕಾರು ಸ್ಥಳೀಯರಿಂದ ಪ್ರಯಾಣಿಕರ ರಕ್ಷಣೆ

Date:

Chikkamagaluru Police ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 250 ಅಡಿ ಆಳಕ್ಕೆ ಬಿದ್ದಿರುವ ಘಟನೆ ದತ್ತಪೀಠ (ಮಾರ್ಗದ ಕವಿಕಲ್ ಗಂಡಿ ಬಳಿ ಸಂಭವಿಸಿದೆ.
ಮೂಲತಃ ತೆಲಂಗಾಣ ರಾಜ್ಯದ ನೋಂದಣಿ ಇರುವ ಕಾರು ಆಕ್ಟಿಡೆಂಟ್‌ ಆಗಿದ್ದು, ಕಾರಿನಲ್ಲಿದ್ದವರು ಹೈದರಾಬಾದ್‌ ನವರು ಎನ್ನಲಾಗಿದೆ. ಅದೃಷ್ಟಕ್ಕೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Chikkamagaluru Police ಕಾರು ಪ್ರಪಾತಕ್ಕೆ ಉರುಳುವಾಗ ಮರಗಳು ಅಡ್ಡಿಯಾದ್ದರಿಂದ ಕಾರಿನಲ್ಲಿದ್ದ ಮಗುವೂ ಸೇರಿದಂತೆ ಐವರು ಬಚಾವ್‌ ಆಗಿದ್ದಾರೆ. ಇನ್ನೂ ಕಾರು ಪಾತಾಳಕ್ಕೆ ಬಿದ್ದ ವಿಷಯ ತಿಳಿಯುತ್ತಲೇ ಸ್ಥಳೀಯರು ದೌಡಾಯಿಸಿ ಎಲ್ಲಾ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...