Sunday, July 12, 2026
Sunday, July 12, 2026

Chikkamagaluru Police ಚಿಕ್ಕಮಗಳೂರು ದತ್ತಪೀಠದ ಬಳಿ ಕಂದಕಕ್ಕೆ ಬಿದ್ದ ಕಾರು ಸ್ಥಳೀಯರಿಂದ ಪ್ರಯಾಣಿಕರ ರಕ್ಷಣೆ

Date:

Chikkamagaluru Police ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 250 ಅಡಿ ಆಳಕ್ಕೆ ಬಿದ್ದಿರುವ ಘಟನೆ ದತ್ತಪೀಠ (ಮಾರ್ಗದ ಕವಿಕಲ್ ಗಂಡಿ ಬಳಿ ಸಂಭವಿಸಿದೆ.
ಮೂಲತಃ ತೆಲಂಗಾಣ ರಾಜ್ಯದ ನೋಂದಣಿ ಇರುವ ಕಾರು ಆಕ್ಟಿಡೆಂಟ್‌ ಆಗಿದ್ದು, ಕಾರಿನಲ್ಲಿದ್ದವರು ಹೈದರಾಬಾದ್‌ ನವರು ಎನ್ನಲಾಗಿದೆ. ಅದೃಷ್ಟಕ್ಕೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Chikkamagaluru Police ಕಾರು ಪ್ರಪಾತಕ್ಕೆ ಉರುಳುವಾಗ ಮರಗಳು ಅಡ್ಡಿಯಾದ್ದರಿಂದ ಕಾರಿನಲ್ಲಿದ್ದ ಮಗುವೂ ಸೇರಿದಂತೆ ಐವರು ಬಚಾವ್‌ ಆಗಿದ್ದಾರೆ. ಇನ್ನೂ ಕಾರು ಪಾತಾಳಕ್ಕೆ ಬಿದ್ದ ವಿಷಯ ತಿಳಿಯುತ್ತಲೇ ಸ್ಥಳೀಯರು ದೌಡಾಯಿಸಿ ಎಲ್ಲಾ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...