Thursday, September 17, 2026
Thursday, September 17, 2026

Sandipani English Medium School ಶಿಕ್ಷಕ, ರಂಗಕರ್ಮಿ ಚೇತನ್ ಸಿ. ರಾಯನಹಳ್ಳಿಗೆ “ಸದ್ಭಾವನಾ ಸೇವಾರತ್ನ” ಪ್ರಶಸ್ತಿ

Date:

Sandipani English Medium School ಶಿವಮೊಗ್ಗದ ನಮ್ಮ ಹಳ್ಳಿ ಥಿಯೇಟರ್ ನ (ರಿ) ಅಧ್ಯಕ್ಷರು ಹಾಗೂ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯ ಗ್ರಂಥಪಾಲಕರು ಹಾಗೂ ಶಿಕ್ಷಕರಾದ ಚೇತನ್.ಸಿ.ರಾಯನಹಳ್ಳಿಯವರಿಗೆ ರಂಗಭೂಮಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ ವಿಜಯನಗರ ಜಿಲ್ಲೆಯ ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗಕಲಾವಿದರು (ರಿ) ಸಂಘದ Sandipani English Medium School ವತಿಯಿಂದ ಧಾರವಾಡದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ನೀಡುವ “ಸದ್ಭಾವನಾ ಸೇವಾರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...