Thursday, June 18, 2026
Thursday, June 18, 2026

Sandipani English Medium School ಶಿಕ್ಷಕ, ರಂಗಕರ್ಮಿ ಚೇತನ್ ಸಿ. ರಾಯನಹಳ್ಳಿಗೆ “ಸದ್ಭಾವನಾ ಸೇವಾರತ್ನ” ಪ್ರಶಸ್ತಿ

Date:

Sandipani English Medium School ಶಿವಮೊಗ್ಗದ ನಮ್ಮ ಹಳ್ಳಿ ಥಿಯೇಟರ್ ನ (ರಿ) ಅಧ್ಯಕ್ಷರು ಹಾಗೂ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯ ಗ್ರಂಥಪಾಲಕರು ಹಾಗೂ ಶಿಕ್ಷಕರಾದ ಚೇತನ್.ಸಿ.ರಾಯನಹಳ್ಳಿಯವರಿಗೆ ರಂಗಭೂಮಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ ವಿಜಯನಗರ ಜಿಲ್ಲೆಯ ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗಕಲಾವಿದರು (ರಿ) ಸಂಘದ Sandipani English Medium School ವತಿಯಿಂದ ಧಾರವಾಡದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ನೀಡುವ “ಸದ್ಭಾವನಾ ಸೇವಾರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...