Tuesday, February 3, 2026
Tuesday, February 3, 2026

Good Luck Center ದೇಹದಾನಿ ಶ್ರೀಮತಿ ಕಾಮಾಕ್ಷಿ ನಿಧನ

Date:

Good Luck Center ಶಿವಮೊಗ್ಗ ನಗರದ ಗುಡ್ ಲಕ್ ಆರೈಕೆ ಕೇಂದ್ರದಲ್ಲಿ 15 ವರ್ಷಗಳಿಂದ ಆಶ್ರಮದಲ್ಲಿ ಆರೈಕೆ ಪಡೆಯುತ್ತಿದ್ದ ಶ್ರೀಮತಿ ಕಾಮಾಕ್ಷಿ (80) ವರ್ಷ ಇವರು ನಿನ್ನೆ ದಿನ ಆರೈಕೆ ಕೇಂದ್ರದಲ್ಲಿ ನಿಧನರಾಗಿದ್ದು.ಇವರ ಇಚ್ಛೆಯಂತೆ ಇವರ ಕಣ್ಣುಗಳನ್ನು ಹಾಗೂ ದೇಹವನ್ನು ಸರ್ಕಾರಿ ಜಿಲ್ಲಾ ಮೆಗಾನ್ ಬೋಧನಾ ಆಸ್ಪತ್ರೆಗೆ ದಾನ ಮಾಡಲಾಯಿತು. ಇವರ ನಿಧನಕ್ಕೆ ಆಶ್ರಮವಾಸಿಗಳು ಹಾಗು ಗುಡ್ ಲಕ್ ಆರೈಕೆ ಕೇಂದ್ರದ ಅಧ್ಯಕ್ಷರಾದ. ಯು ರವೀಂದ್ರನಾಥ್ ಐತಾಳ್. ಕಾರ್ಯದರ್ಶಿ ಪಂಚಾಕ್ಷರಯ್ಯ ಹಿರೇಮಠ್. ಶಿವಪ್ಪಗೌಡ.
Good Luck Center ಜಿ ವಿಜಯಕುಮಾರ್. ಹಾಗೂ ಗುಡ್ ಲಕ್ ಆರೈಕೆ ಕೇಂದ್ರದ ನಿರ್ದೇಶಕರು ಪದಾಧಿಕಾರಿಗಳು ತೀರ್ವ ಸಂತಾಪ ಸೂಚಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...