Sunday, December 7, 2025
Sunday, December 7, 2025

Department of School Education and Literacy ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅಧೀನ ಕಚೇರಿಗಳ ಮಾಹಿತಿ

Date:

Department of School Education and Literacy ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಶಿವಮೊಗ್ಗ ಜಿಲ್ಲೆಯ ಹಾಗೂ ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರು ತಮ್ಮ ವಿವೀಧ ಬೇಡಿಕೆಗಳು/ ಕೋರಿಕೆಗಳು/ ಸಮಸ್ಯೆಗಳ ಕುರಿತಾಗಿ ಮನವಿ ಹಾಗೂ ಅಹವಾಲುಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಅಧೀನ ಕಚೇರಿಗಳ ಮಾಹಿತಿಯನ್ನು ನೀಡಲಾಗಿದೆ.
ಎಂ. ಕಿಶೋರ್ ಕುಮಾರ್, ಸಚಿವರ ಆಪ್ತ ಕಾರ್ಯದರ್ಶಿಗಳು ಮತ್ತು ಜಯಪ್ರಕಾಶ್, ವಿಶೇಷ ಕರ್ತವ್ಯಾಧಿಕಾರಿಗಳು, ಕೊಠಡಿ ಸಂ.: 262 ಮತ್ತು 262ಎ, 02ನೇ ಮಹಡಿ ವಿಧಾನಸೌಧ, ಬೆಂಗಳೂರು, ದೂ.ಸಂ.: 080-22253631/ 22033897.
ಕೆ. ರಾಜಪ್ಪ, ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರ ಕಚೇರಿ ಕಟ್ಟಡ, ಮಲ್ಲೇಶ್ವರಂ 18ನೇ ಕ್ರಾಸ್, ಬೆಂಗಳೂರು (ಗೃಹ ಕಚೇರಿ), ದೂ.ಸಂ.: 080-23083886/ 9449811122, ಇಮೇಲ್-kar.educationminister@gmail.com.
ಶ್ರೀಪತಿ ಕೆ.ಸಿ. (ತಾಲೂಕು ವಿಸ್ತರಣಾಧಿಕಾರಿ),ಸಚಿವರ ವಿಶೇಷ ಕರ್ತವ್ಯಾಧಿಕಾರಿ ಮತ್ತು ಆಕಾಶ್ ಎ. ಆಪ್ತ ಸಹಾಯಕರು, ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ, ಜಿಲ್ಲಾ ಪಂಚಾಯತ್ ಕಚೇರಿ ಆವರಣ, ಕುವೆಂಪು ರಸ್ತೆ, ಶಿವಮೊಗ್ಗ,- ದೂ.ಸಂ.: 9482711634/ 9916663986/ 8073618693.
Department of School Education and Literacy ಕುಮಾರಸ್ವಾಮಿ ಎಸ್.ಆರ್. ಆಪ್ತಸಹಾಯಕರು, ಕೃಷ್ಣಮೂರ್ತಿ ಆಪ್ತಸಹಾಯಕರು – ಶಾಸಕರ ಕಚೇರಿ, ಪಿ.ಡಬ್ಲ್ಯೂ.ಡಿ ಕಚೇರಿ ಆವರಣ (ಪ್ರವಾಸಿ ಮಂದಿರ), ಸೊರಬ, ಶಿವಮೊಗ್ಗ ಜಿಲ್ಲೆ – ದೂ.ಸಂ.: 9632912573/ 9886070949.
ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ತಮ್ಮ ಮನವಿ/ ಅಹವಾಲುಗಳನ್ನು ಈ ಕಚೇರಿಗಳಲ್ಲಿ ಸಲ್ಲಿಸಬಹುದಾಗಿದೆ ಹಾಗೂ ದೂರವಾಣಿ ಮುಖಾಂತರ ಸಂಪರ್ಕಿಸಬಹುದಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...