Monday, February 2, 2026
Monday, February 2, 2026

Department of School Education and Literacy ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅಧೀನ ಕಚೇರಿಗಳ ಮಾಹಿತಿ

Date:

Department of School Education and Literacy ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಶಿವಮೊಗ್ಗ ಜಿಲ್ಲೆಯ ಹಾಗೂ ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರು ತಮ್ಮ ವಿವೀಧ ಬೇಡಿಕೆಗಳು/ ಕೋರಿಕೆಗಳು/ ಸಮಸ್ಯೆಗಳ ಕುರಿತಾಗಿ ಮನವಿ ಹಾಗೂ ಅಹವಾಲುಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಅಧೀನ ಕಚೇರಿಗಳ ಮಾಹಿತಿಯನ್ನು ನೀಡಲಾಗಿದೆ.
ಎಂ. ಕಿಶೋರ್ ಕುಮಾರ್, ಸಚಿವರ ಆಪ್ತ ಕಾರ್ಯದರ್ಶಿಗಳು ಮತ್ತು ಜಯಪ್ರಕಾಶ್, ವಿಶೇಷ ಕರ್ತವ್ಯಾಧಿಕಾರಿಗಳು, ಕೊಠಡಿ ಸಂ.: 262 ಮತ್ತು 262ಎ, 02ನೇ ಮಹಡಿ ವಿಧಾನಸೌಧ, ಬೆಂಗಳೂರು, ದೂ.ಸಂ.: 080-22253631/ 22033897.
ಕೆ. ರಾಜಪ್ಪ, ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರ ಕಚೇರಿ ಕಟ್ಟಡ, ಮಲ್ಲೇಶ್ವರಂ 18ನೇ ಕ್ರಾಸ್, ಬೆಂಗಳೂರು (ಗೃಹ ಕಚೇರಿ), ದೂ.ಸಂ.: 080-23083886/ 9449811122, ಇಮೇಲ್-kar.educationminister@gmail.com.
ಶ್ರೀಪತಿ ಕೆ.ಸಿ. (ತಾಲೂಕು ವಿಸ್ತರಣಾಧಿಕಾರಿ),ಸಚಿವರ ವಿಶೇಷ ಕರ್ತವ್ಯಾಧಿಕಾರಿ ಮತ್ತು ಆಕಾಶ್ ಎ. ಆಪ್ತ ಸಹಾಯಕರು, ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ, ಜಿಲ್ಲಾ ಪಂಚಾಯತ್ ಕಚೇರಿ ಆವರಣ, ಕುವೆಂಪು ರಸ್ತೆ, ಶಿವಮೊಗ್ಗ,- ದೂ.ಸಂ.: 9482711634/ 9916663986/ 8073618693.
Department of School Education and Literacy ಕುಮಾರಸ್ವಾಮಿ ಎಸ್.ಆರ್. ಆಪ್ತಸಹಾಯಕರು, ಕೃಷ್ಣಮೂರ್ತಿ ಆಪ್ತಸಹಾಯಕರು – ಶಾಸಕರ ಕಚೇರಿ, ಪಿ.ಡಬ್ಲ್ಯೂ.ಡಿ ಕಚೇರಿ ಆವರಣ (ಪ್ರವಾಸಿ ಮಂದಿರ), ಸೊರಬ, ಶಿವಮೊಗ್ಗ ಜಿಲ್ಲೆ – ದೂ.ಸಂ.: 9632912573/ 9886070949.
ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ತಮ್ಮ ಮನವಿ/ ಅಹವಾಲುಗಳನ್ನು ಈ ಕಚೇರಿಗಳಲ್ಲಿ ಸಲ್ಲಿಸಬಹುದಾಗಿದೆ ಹಾಗೂ ದೂರವಾಣಿ ಮುಖಾಂತರ ಸಂಪರ್ಕಿಸಬಹುದಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...