Sunday, August 2, 2026
Sunday, August 2, 2026

Department of School Education and Literacy ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅಧೀನ ಕಚೇರಿಗಳ ಮಾಹಿತಿ

Date:

Department of School Education and Literacy ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಶಿವಮೊಗ್ಗ ಜಿಲ್ಲೆಯ ಹಾಗೂ ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರು ತಮ್ಮ ವಿವೀಧ ಬೇಡಿಕೆಗಳು/ ಕೋರಿಕೆಗಳು/ ಸಮಸ್ಯೆಗಳ ಕುರಿತಾಗಿ ಮನವಿ ಹಾಗೂ ಅಹವಾಲುಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಅಧೀನ ಕಚೇರಿಗಳ ಮಾಹಿತಿಯನ್ನು ನೀಡಲಾಗಿದೆ.
ಎಂ. ಕಿಶೋರ್ ಕುಮಾರ್, ಸಚಿವರ ಆಪ್ತ ಕಾರ್ಯದರ್ಶಿಗಳು ಮತ್ತು ಜಯಪ್ರಕಾಶ್, ವಿಶೇಷ ಕರ್ತವ್ಯಾಧಿಕಾರಿಗಳು, ಕೊಠಡಿ ಸಂ.: 262 ಮತ್ತು 262ಎ, 02ನೇ ಮಹಡಿ ವಿಧಾನಸೌಧ, ಬೆಂಗಳೂರು, ದೂ.ಸಂ.: 080-22253631/ 22033897.
ಕೆ. ರಾಜಪ್ಪ, ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರ ಕಚೇರಿ ಕಟ್ಟಡ, ಮಲ್ಲೇಶ್ವರಂ 18ನೇ ಕ್ರಾಸ್, ಬೆಂಗಳೂರು (ಗೃಹ ಕಚೇರಿ), ದೂ.ಸಂ.: 080-23083886/ 9449811122, ಇಮೇಲ್-kar.educationminister@gmail.com.
ಶ್ರೀಪತಿ ಕೆ.ಸಿ. (ತಾಲೂಕು ವಿಸ್ತರಣಾಧಿಕಾರಿ),ಸಚಿವರ ವಿಶೇಷ ಕರ್ತವ್ಯಾಧಿಕಾರಿ ಮತ್ತು ಆಕಾಶ್ ಎ. ಆಪ್ತ ಸಹಾಯಕರು, ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ, ಜಿಲ್ಲಾ ಪಂಚಾಯತ್ ಕಚೇರಿ ಆವರಣ, ಕುವೆಂಪು ರಸ್ತೆ, ಶಿವಮೊಗ್ಗ,- ದೂ.ಸಂ.: 9482711634/ 9916663986/ 8073618693.
Department of School Education and Literacy ಕುಮಾರಸ್ವಾಮಿ ಎಸ್.ಆರ್. ಆಪ್ತಸಹಾಯಕರು, ಕೃಷ್ಣಮೂರ್ತಿ ಆಪ್ತಸಹಾಯಕರು – ಶಾಸಕರ ಕಚೇರಿ, ಪಿ.ಡಬ್ಲ್ಯೂ.ಡಿ ಕಚೇರಿ ಆವರಣ (ಪ್ರವಾಸಿ ಮಂದಿರ), ಸೊರಬ, ಶಿವಮೊಗ್ಗ ಜಿಲ್ಲೆ – ದೂ.ಸಂ.: 9632912573/ 9886070949.
ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ತಮ್ಮ ಮನವಿ/ ಅಹವಾಲುಗಳನ್ನು ಈ ಕಚೇರಿಗಳಲ್ಲಿ ಸಲ್ಲಿಸಬಹುದಾಗಿದೆ ಹಾಗೂ ದೂರವಾಣಿ ಮುಖಾಂತರ ಸಂಪರ್ಕಿಸಬಹುದಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...