Thursday, August 13, 2026
Thursday, August 13, 2026

Karnataka State Cricket Academy Shimoga ಭಾರತ – ನ್ಯೂಜಿಲೆಂಡ್ ಟೆಸ್ಟ್ ಕ್ರಿಕೆಟ್ ವೀಕ್ಷಕರಾಗಿ ಸದಾನಂದ ಹೆಚ್.ಎಸ್.ನೇಮಕ

Date:

Karnataka State Cricket Academy Shimoga ಪುಣೆಯಲ್ಲಿ ಅ. 24 ರಿಂದ 28 ರವರೆಗೆ ನಡೆಯಲಿರುವ, ಭಾರತ – ನ್ಯೂಜಿಲೆಂಡ್ ತಂಡದ ನಡುವಿನ 2 ಟೆಸ್ಟ್ ಪಂದ್ಯದ ವೀಕ್ಷಕರನ್ನಾಗಿ, ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಶಿವಮೊಗ್ಗ ವಲಯದ ಸಂಚಾಲಕರಾದ ಸದಾನಂದ ಹೆಚ್. ಎಸ್. ಅವರನ್ನು ನೇಮಿಸಲಾಗಿದೆ.
ಈ ಸಂಬಂಧ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆದೇಶ ಹೊರಡಿಸಿದೆ. ಸದಾನಂದ ಹೆಚ್ ಎಸ್ ಅವರು ಕ್ರಿಕೆಟ್ ಬೆಳವಣಿಗೆಗೆ ಸಲ್ಲಿಸಿದ ಅವಿಸ್ಮರಣೀಯ ಸೇವೆ ಗುರುತಿಸಿ, ಭಾರತ – ನ್ಯೂಜಿಲೆಂಡ್ ನಡುವಿನ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ವೀಕ್ಷಕರನ್ನಾಗಿ ನೇಮಿಸಲಾಗಿದೆ.
Karnataka State Cricket Academy Shimoga ಸದಾನಂದ ಹೆಚ್ ಎಸ್ ಅವರು ಕ್ರಿಕೆಟ್ ಆಟಗಾರರಾಗಿದ್ದರು. ಹಾಗೆಯೇ ಕೆ.ಎಸ್.ಸಿ.ಎ ನಲ್ಲಿ ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದರು. ಜೆಎನ್ಎನ್’ಸಿಇ ಕಾಲೇಜ್ ನಲ್ಲಿ ದೈಹಿಕ ಶಿಕ್ಷಣ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದರು. ಸದ್ಯ ಕೆ.ಎಸ್.ಸಿ.ಎ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ವಲಯ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕ್ರಿಕೆಟ್ ಕ್ಷೇತ್ರದಲ್ಲಿನ ಅವರ ಸೇವೆ ಗುರುತಿಸಿ ಬಿಸಿಸಿಐ ಸಂಸ್ಥೆಯು, ಭಾರತ – ನ್ಯೂಜಿಲೆಂಡ್ ತಂಡದ ನಡುವೆ ನಡೆಯಲಿರುವ 2 ಟೆಸ್ಟ್ ಪಂದ್ಯದ ವೀಕ್ಷಕರನ್ನಾಗಿ ನೇಮಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...